• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7 ವರ್ಷದ ಬಾಲಕಿಯ ಅತ್ಯಾಚಾರ ಮಾಡಿದ ಆರೋಪ ಹೊತ್ತಿರುವ ಈ ಮೊಹಮ್ಮದ್ ಇರ್ಫಾನನಿಗೆ ಏನು ಮಾಡಬೇಕು ಹೇಳಿ!

TNN Correspondent Posted On July 1, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಎಂತೆಂಥ ಇಬ್ಬಂದಿತನ ಮಾಡುವವರು ಇದ್ದಾರೆ ಎಂಬುದಕ್ಕೆ ಸಾಕ್ಷಿಯೊಂದು ದೊರೆತಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ, ಜಮ್ಮು-ಕಾಶ್ಮೀರ ಕಠುವಾದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದವರು ಹಿಂದೂಗಳೇ ಎಂಬ ಆರೋಪ ಕೇಳಿಬಂತು.

ಹಿಂದೂಗಳು ಆರೋಪಿಗಳು ಎಂಬುದು ಗೊತ್ತಾಗಿದ್ದೇ ತಡ, ದೇಶಾದ್ಯಂತ ಹೋರಾಟ ಮಾಡಲಾಯಿತು. ಬಾಲಕಿಯರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನೆ ಮಾಡಲಾಯಿತು ಹಾಗೂ ಖಂಡಿತವಾಗಿಯೂ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು.

ಆದರೆ ಇಂಥಾದ್ದೇ ಒಂದು ಘಟನೆ ಮಧ್ಯಪ್ರದೇಶ ಮಂಡ್ ಸೌರ್ ನಲ್ಲಿ ನಡೆದಿದೆ. ಏಳು ವರ್ಷದ ಬಾಲಕಿಯನ್ನು ಅರಣ್ಯಕ್ಕೆ ಹೊತ್ತುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ಏಳು ವರ್ಷದ ಆ ಕಂದಮ್ಮ ಪ್ರಸ್ತುತ ಇಂಧೋರ್ ನ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಆದರೂ ದೇಶದ ಯಾವುದೇ ಮೂಲೆಯಲ್ಲೂ ಪ್ರತಿಭಟನೆ ನಡೆಸುತ್ತಿಲ್ಲ. ಏಳು ವರ್ಷದ ಈ ನಿರ್ಭಯಾಗಾಗಿ ಮೇಣದಬತ್ತಿ ಹಿಡಿದು ಯಾರೂ ಬೀದಿಗೆ ಬಂದಿಲ್ಲ. ಯಾವ ಮಾಧ್ಯಮವೂ ಇದನ್ನು ತೋರಿಸುತ್ತಿಲ್ಲ. ಯಾವ ಬುದ್ಧಿಜೀವಿಗಳು ಸೊಲ್ಲೆತ್ತುತ್ತಿಲ್ಲ. ಯಾವ ಪ್ರಗತಿಪರರೂ ಬಾಯಿಬಿಡುತ್ತಿಲ್ಲ. ಯಾರೂ ಅತ್ಯಾಚಾರಿ ಆರೋಪಿಗಳನ್ನು ಟೀಕಿಸುತ್ತಿಲ್ಲ. ಏಕೆಂದರೆ ಅತ್ಯಾಚಾರ ಮಾಡಿದವರೆಲ್ಲರೂ ಮುಸ್ಲಿಮರು.

ಹೌದು, ಕಳೆದ ವಾರ ಮಂಡ್ ಸೌರ್ ನ ಸರಸ್ವತಿ ವಿದ್ಯಾಮಂದಿರ ಶಾಲೆ ಮುಗಿಸಿಕೊಂಡ ಆ ಬಾಲಕಿ ಶಾಲೆಯ ಗೇಟ್ ಎದುರು ಅಜ್ಜಿಗಾಗಿ ಕಾಯುತ್ತಿದ್ದಳು. ಆದರೆ ಎಲ್ಲಿಂದ ಬಂದನೋ ಮೊಹಮ್ಮದ್ ಇರ್ಫಾನ್ ಬಾಲಕೆ ಲಡ್ಡು ಕೊಟ್ಟು ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತನ್ನ ಹಲವು ಮುಸ್ಲಿಂ ಗೆಳೆಯರ ಜತೆಗೂಡಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಅಲ್ಲೇ ಬಿಸಾಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ 18 ಗಂಟೆ ಬಳಿಕ ಬಾಲಕಿ ಪತ್ತೆಯಾಗಿದ್ದು, ಇಂಧೋರ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಿರುವ ವೈದ್ಯರೂ ಕ್ರೂರವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಜನ ಆರೋಪಿಗಳ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್ ಗೆ ಶಿಕ್ಷೆ ವಿಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೇಳಿ, ಇಂಥ ಕ್ರೂರಿಗೆ ಯಾವ ಶಿಕ್ಷೆ ನೀಡಬೇಕು?

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search