• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7 ವರ್ಷದ ಬಾಲಕಿಯ ಅತ್ಯಾಚಾರ ಮಾಡಿದ ಆರೋಪ ಹೊತ್ತಿರುವ ಈ ಮೊಹಮ್ಮದ್ ಇರ್ಫಾನನಿಗೆ ಏನು ಮಾಡಬೇಕು ಹೇಳಿ!

TNN Correspondent Posted On July 1, 2018
0


0
Shares
  • Share On Facebook
  • Tweet It

ಭೋಪಾಲ್: ದೇಶದಲ್ಲಿ ಎಂತೆಂಥ ಇಬ್ಬಂದಿತನ ಮಾಡುವವರು ಇದ್ದಾರೆ ಎಂಬುದಕ್ಕೆ ಸಾಕ್ಷಿಯೊಂದು ದೊರೆತಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ, ಜಮ್ಮು-ಕಾಶ್ಮೀರ ಕಠುವಾದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದವರು ಹಿಂದೂಗಳೇ ಎಂಬ ಆರೋಪ ಕೇಳಿಬಂತು.

ಹಿಂದೂಗಳು ಆರೋಪಿಗಳು ಎಂಬುದು ಗೊತ್ತಾಗಿದ್ದೇ ತಡ, ದೇಶಾದ್ಯಂತ ಹೋರಾಟ ಮಾಡಲಾಯಿತು. ಬಾಲಕಿಯರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನೆ ಮಾಡಲಾಯಿತು ಹಾಗೂ ಖಂಡಿತವಾಗಿಯೂ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು.

ಆದರೆ ಇಂಥಾದ್ದೇ ಒಂದು ಘಟನೆ ಮಧ್ಯಪ್ರದೇಶ ಮಂಡ್ ಸೌರ್ ನಲ್ಲಿ ನಡೆದಿದೆ. ಏಳು ವರ್ಷದ ಬಾಲಕಿಯನ್ನು ಅರಣ್ಯಕ್ಕೆ ಹೊತ್ತುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ಏಳು ವರ್ಷದ ಆ ಕಂದಮ್ಮ ಪ್ರಸ್ತುತ ಇಂಧೋರ್ ನ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಆದರೂ ದೇಶದ ಯಾವುದೇ ಮೂಲೆಯಲ್ಲೂ ಪ್ರತಿಭಟನೆ ನಡೆಸುತ್ತಿಲ್ಲ. ಏಳು ವರ್ಷದ ಈ ನಿರ್ಭಯಾಗಾಗಿ ಮೇಣದಬತ್ತಿ ಹಿಡಿದು ಯಾರೂ ಬೀದಿಗೆ ಬಂದಿಲ್ಲ. ಯಾವ ಮಾಧ್ಯಮವೂ ಇದನ್ನು ತೋರಿಸುತ್ತಿಲ್ಲ. ಯಾವ ಬುದ್ಧಿಜೀವಿಗಳು ಸೊಲ್ಲೆತ್ತುತ್ತಿಲ್ಲ. ಯಾವ ಪ್ರಗತಿಪರರೂ ಬಾಯಿಬಿಡುತ್ತಿಲ್ಲ. ಯಾರೂ ಅತ್ಯಾಚಾರಿ ಆರೋಪಿಗಳನ್ನು ಟೀಕಿಸುತ್ತಿಲ್ಲ. ಏಕೆಂದರೆ ಅತ್ಯಾಚಾರ ಮಾಡಿದವರೆಲ್ಲರೂ ಮುಸ್ಲಿಮರು.

ಹೌದು, ಕಳೆದ ವಾರ ಮಂಡ್ ಸೌರ್ ನ ಸರಸ್ವತಿ ವಿದ್ಯಾಮಂದಿರ ಶಾಲೆ ಮುಗಿಸಿಕೊಂಡ ಆ ಬಾಲಕಿ ಶಾಲೆಯ ಗೇಟ್ ಎದುರು ಅಜ್ಜಿಗಾಗಿ ಕಾಯುತ್ತಿದ್ದಳು. ಆದರೆ ಎಲ್ಲಿಂದ ಬಂದನೋ ಮೊಹಮ್ಮದ್ ಇರ್ಫಾನ್ ಬಾಲಕೆ ಲಡ್ಡು ಕೊಟ್ಟು ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತನ್ನ ಹಲವು ಮುಸ್ಲಿಂ ಗೆಳೆಯರ ಜತೆಗೂಡಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಅಲ್ಲೇ ಬಿಸಾಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ 18 ಗಂಟೆ ಬಳಿಕ ಬಾಲಕಿ ಪತ್ತೆಯಾಗಿದ್ದು, ಇಂಧೋರ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಿರುವ ವೈದ್ಯರೂ ಕ್ರೂರವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಜನ ಆರೋಪಿಗಳ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್ ಗೆ ಶಿಕ್ಷೆ ವಿಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೇಳಿ, ಇಂಥ ಕ್ರೂರಿಗೆ ಯಾವ ಶಿಕ್ಷೆ ನೀಡಬೇಕು?

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search