• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

13 ಬಾರಿ ಅತ್ಯಾಚಾರ ಮಾಡಿದ ಕ್ಯಾಥೊಲಿಕ್  ಚರ್ಚ್  ಬಿಷಪ್: ಕ್ರೈಸ್ತ್ ಸನ್ಯಾಸಿನಿ ಆರೋಪ

TNN Correspondent Posted On July 1, 2018


  • Share On Facebook
  • Tweet It

ಕೊಟ್ಟಾಯಂ: ಕ್ಯಾಥೊಲಿಕ್‌ ಧರ್ಮಪ್ರಾಂತ್ಯದ ಬಿಷಪ್‌ ಆಗಿರುವ ಫ್ರಾಂಕೋ ಮುಲಕ್ಕಲ್‌ ಅವರು 2014ರಿಂದ ಆರಂಭಿಸಿ 2016ರವರೆಗೆ 13 ಬಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಕ್ರೈಸ್ತ ಸನ್ಯಾಸಿನಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ದೇಶದಲ್ಲಿ ಬಿಷಪ್ ಮೇಲೆ ಅತ್ಯಾಚಾರ ಮಾಡಿದ ನೇರ ಆರೋಪ ಎದುರಾಗಿರುವುದು ಇದೇ ಮೊದಲ ಬಾರಿ. ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬರು ಐವರು ಪಾದ್ರಿಗಳು ತನ್ನ ಪತ್ನಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಬಿಷಪ್ ಮೇಲೆ ನೇರವಾಗಿ ಆರೋಪ ಕೇಳಿ ಬಂದಿರುವುದು ಚರ್ಚ್ ಗಳಲ್ಲಿ ಏನೇನು ನಡೆಯುತ್ತದೆ ಎಂಬ ಅನುಮಾನ ಮೂಡಿವೆ.

ಭೂ ಅವ್ಯವಹಾರ ಮತ್ತು ಲೈಂಗಿಕ ಶೋಷಣೆಯ ಆರೋಪದಿಂದ ಕುಖ್ಯಾತಿ ಪಡೆದಿರುವ ಕೇರಳದ ಸಿರೋ ಮಲಬಾರ್ ಕ್ಯಾಥೊಲಿಕ್ ಚರ್ಚ್ ಇದೀಗ ಬಿಷಪ್ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪದ ಬಗ್ಗೆ ಭಾರಿ ಸುದ್ದಿ ಮಾಡಿದೆ. 2014ರಲ್ಲಿ ಕುರುವಿಲಂಗಾಡ್‌ ಚರ್ಚ್‌ನ ಗೆಸ್ಟ್‌ ಹೌಸ್‌ನಲ್ಲಿ ಪ್ರಥಮ ಬಾರಿಗೆ ಅತ್ಯಾಚಾರ ಮಾಡಿದ್ದರು. ಬಳಿಕ 13 ಬಾರಿ ಶೋಷಣೆ ಮಾಡಿದ್ದಾರೆ ಎಂದು ಕ್ರೈಸ್ತ ಸನ್ಯಾನಿಸಿ ಆರೋಪಿಸಿದ್ದಾರೆ. ಈ ಕುರಿತು ಚರ್ಚ್ ನ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೇ ಇರುವುದರಿಂದ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದರ ಮಧ್ಯೆ ಜಲಂಧರ್‌ ಧರ್ಮಪ್ರಾಂತ್ಯದ ಬಿಷಪ್‌ ಆಗಿರುವ ಮುಲಕ್ಕಲ್‌ ಮೊದಲೇ ಕೊಟ್ಟಾಯಂ ಪೊಲೀಸರಿಗೆ ಸನ್ಯಾಸಿನಿಯೊಬ್ಬರನ್ನು ವರ್ಗಾವಣೆ ಮಾಡಿದ್ದಕ್ಕೆ ಅತ್ಯಾಚಾರದ ಆರೋಪ ಹೊರಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ನೀಡಿದ್ದರುಲ ಕೊಟ್ಟಾಯಂ ಎಸ್‌ಪಿ ಹರಿಶಂಕರ್‌ ಎರಡೂ ಪ್ರಕರಣ ದಾಖಲಿಸಿಕೊಂಡು ಡಿವೈಎಸ್‌ಪಿ ಮಟ್ಟದ ಅಧಿಕಾರಿಯನ್ನು ತನಿಖೆಗೆ ನೇಮಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search