• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

13 ಬಾರಿ ಅತ್ಯಾಚಾರ ಮಾಡಿದ ಕ್ಯಾಥೊಲಿಕ್  ಚರ್ಚ್  ಬಿಷಪ್: ಕ್ರೈಸ್ತ್ ಸನ್ಯಾಸಿನಿ ಆರೋಪ

TNN Correspondent Posted On July 1, 2018
0


0
Shares
  • Share On Facebook
  • Tweet It

ಕೊಟ್ಟಾಯಂ: ಕ್ಯಾಥೊಲಿಕ್‌ ಧರ್ಮಪ್ರಾಂತ್ಯದ ಬಿಷಪ್‌ ಆಗಿರುವ ಫ್ರಾಂಕೋ ಮುಲಕ್ಕಲ್‌ ಅವರು 2014ರಿಂದ ಆರಂಭಿಸಿ 2016ರವರೆಗೆ 13 ಬಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಕ್ರೈಸ್ತ ಸನ್ಯಾಸಿನಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ದೇಶದಲ್ಲಿ ಬಿಷಪ್ ಮೇಲೆ ಅತ್ಯಾಚಾರ ಮಾಡಿದ ನೇರ ಆರೋಪ ಎದುರಾಗಿರುವುದು ಇದೇ ಮೊದಲ ಬಾರಿ. ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬರು ಐವರು ಪಾದ್ರಿಗಳು ತನ್ನ ಪತ್ನಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಬಿಷಪ್ ಮೇಲೆ ನೇರವಾಗಿ ಆರೋಪ ಕೇಳಿ ಬಂದಿರುವುದು ಚರ್ಚ್ ಗಳಲ್ಲಿ ಏನೇನು ನಡೆಯುತ್ತದೆ ಎಂಬ ಅನುಮಾನ ಮೂಡಿವೆ.

ಭೂ ಅವ್ಯವಹಾರ ಮತ್ತು ಲೈಂಗಿಕ ಶೋಷಣೆಯ ಆರೋಪದಿಂದ ಕುಖ್ಯಾತಿ ಪಡೆದಿರುವ ಕೇರಳದ ಸಿರೋ ಮಲಬಾರ್ ಕ್ಯಾಥೊಲಿಕ್ ಚರ್ಚ್ ಇದೀಗ ಬಿಷಪ್ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪದ ಬಗ್ಗೆ ಭಾರಿ ಸುದ್ದಿ ಮಾಡಿದೆ. 2014ರಲ್ಲಿ ಕುರುವಿಲಂಗಾಡ್‌ ಚರ್ಚ್‌ನ ಗೆಸ್ಟ್‌ ಹೌಸ್‌ನಲ್ಲಿ ಪ್ರಥಮ ಬಾರಿಗೆ ಅತ್ಯಾಚಾರ ಮಾಡಿದ್ದರು. ಬಳಿಕ 13 ಬಾರಿ ಶೋಷಣೆ ಮಾಡಿದ್ದಾರೆ ಎಂದು ಕ್ರೈಸ್ತ ಸನ್ಯಾನಿಸಿ ಆರೋಪಿಸಿದ್ದಾರೆ. ಈ ಕುರಿತು ಚರ್ಚ್ ನ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೇ ಇರುವುದರಿಂದ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದರ ಮಧ್ಯೆ ಜಲಂಧರ್‌ ಧರ್ಮಪ್ರಾಂತ್ಯದ ಬಿಷಪ್‌ ಆಗಿರುವ ಮುಲಕ್ಕಲ್‌ ಮೊದಲೇ ಕೊಟ್ಟಾಯಂ ಪೊಲೀಸರಿಗೆ ಸನ್ಯಾಸಿನಿಯೊಬ್ಬರನ್ನು ವರ್ಗಾವಣೆ ಮಾಡಿದ್ದಕ್ಕೆ ಅತ್ಯಾಚಾರದ ಆರೋಪ ಹೊರಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ನೀಡಿದ್ದರುಲ ಕೊಟ್ಟಾಯಂ ಎಸ್‌ಪಿ ಹರಿಶಂಕರ್‌ ಎರಡೂ ಪ್ರಕರಣ ದಾಖಲಿಸಿಕೊಂಡು ಡಿವೈಎಸ್‌ಪಿ ಮಟ್ಟದ ಅಧಿಕಾರಿಯನ್ನು ತನಿಖೆಗೆ ನೇಮಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search