• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಧ್ವಂಸ ಮಾಡುವ ಶಕ್ತಿ ಇರುವ ಕ್ಷಿಪಣಿಯೊಂದು ತಯಾರಾಗಿದೆ ಗೊತ್ತಾ?

TNN Correspondent Posted On July 2, 2018
0


0
Shares
  • Share On Facebook
  • Tweet It

ಭಾರತ ನೂರಕ್ಕೂ ಅಧಿಕ ಉಪಗ್ರಹಗಳನ್ನು ಒಮ್ಮೆಲ್ಲೇ ನಭಕ್ಕೆ ಹಾರಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡುವ ಜತೆಗೆ, ಅಪಾರ ಶಸ್ತ್ರಾಸ್ತ್ರ ಸಂಗ್ರಹಣೆ, ಮೇಕ್ ಇನ್ ಇಂಡಿಯಾ ಮೂಲಕ ಶಸ್ತ್ರಾಸ್ತ್ರ ಉತ್ಪಾದನೆ, ಖಂಡಾಂತರ ಕ್ಷಿಪಣಿ ತಯಾರು ಸೇರಿ ರಕ್ಷಣೆ ವಿಷಯದಲ್ಲೂ ಹಲವು ಕ್ರಮ ಕೈಗೊಂಡಿದೆ.

ಇದರ ಭಾಗವಾಗಿ, ಭಾರತ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಶೀಘ್ರದಲ್ಲೇ ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಮಾಡುವ ಶಕ್ತಿ ಹೊಂದಿರುವ ಕ್ಷಿಪಣಿಯೊಂದನ್ನು ಅಳವಡಿಸಿಕೊಳ್ಳಲಿದೆ. ಆ ಮೂಲಕ ಗಡಿಯಲ್ಲಿ ಪದೇಪದೆ ಉಪಟಳ ಮಾಡುವ ಚೀನಾ ಹಾಗೂ ಪಾಕಿಸ್ತಾನಕ್ಕೆ ಟಾಂಗ್ ನೀಡಲು ಸಜ್ಜಾಗಿದೆ. ಅಲ್ಲದೆ, ರಕ್ಷಣೆ ವಿಷಯದಲ್ಲಿ ಭಾರತ ಹೇಗೆ ಭದ್ರ ಎಂಬುದನ್ನು ಜಗತ್ತಿಗೆ ಸಾರಲು ಮುಂದಾಗಿದೆ.

ಹೌದು, ದೇಶದಲ್ಲಿ ಇದೇ ಮೊದಲ ಬಾರಿಗೆ ಖಂಡಾಂತರವಾಗಿ ದಾಳಿ ಮಾಡುವ ಕ್ಷಿಪಣಿ (ಐಸಿಬಿಎಂ)ಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅಗ್ನಿ-5 ಈ ಖಂಡಾಂತರ ಕ್ಷಿಪಣಿಯ ಹೆಸರಾಗಿದ್ದು, ಇದು ಇಡೀ ಚೀನಾವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಅಣ್ವಸ್ತ್ರವನ್ನು ಹೊತ್ತುಕೊಂಡು ಸುಮಾರು ಐದು ಸಾವಿರ ಕಿಲೋ ಮೀಟರ್ ವ್ಯಾಪ್ತಿಯವರೆಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಇದು, ಇಡೀ ಚೀನಾವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಿದೆ. ಚೀನಾದ ಬೃಹತ್ ನಗರಗಳಾದ ಬೀಜಿಂಗ್, ಶಾಂಘೈ, ಹಾಂಗ್-ಕಾಂಗ್ ಸೇರಿ ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ರಕ್ಷಣಾ ತಜ್ಞರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search