• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಲೆಗೆ ಬೀಳಲಿದ್ದಾನೆ 13 ಸಾವಿರ ಕೋಟಿ ರೂ. ವಂಚಕ: ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್

TNN Correspondent Posted On July 2, 2018
0


0
Shares
  • Share On Facebook
  • Tweet It

ದೆಹಲಿ: ಪಂಜಾಬ್‌ ನ್ಯಾಶನಲ್‌ ಬ್ಯಾಂಕಿನಲ್ಲಿ ಭಾರಿ ವಂಚನೆ ಎಸಗಿ ದೇಶ ಬಿಟ್ಟು ಓಡಿ ಹೋಗಿರುವ ಆರ್ಥಿಕ ಅಪರಾಧಿ ನೀರವ್ ಮೋದಿ ಬಂಧನಕ್ಕೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ದೇಶಾದ್ಯಂತ ತೀವ್ರ ಚರ್ಚಿಗೀಡಾಗಿದ್ದು, ವಿಷಯವನ್ನು ಒಂದು ಹಂತಕ್ಕೆ ತಂದು ನಿಲ್ಲಿಸಲು ಇಂಟರ್ ಪೋಲ್ ಮುಂದಾಗಿದೆ.

ಇಂಟರ್ ಪೋಲ್ ನೀಡಿರುವ ನೋಟಿಸ್ ಪ್ರಕಾರ ದ್ವಿಪೌರತ್ವ ಹೊಂದಿರುವ ಈ ವಂಚಕನನ್ನು ಬಲೆಗೆ ಬೀಳಿಸಲು ಭಾರಿ ಅನುಕೂಲ ಕಲ್ಪಿಸಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ನೀರವ್ ಮೋದಿ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ವಂಚಕ ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್ ನೀಡುವಂತೆ ಸಿಬಿಐ ಇಂಟರ್ ಪೋಲ್ ಗೆ ಪತ್ರ ಬರೆದು ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿರುವ ಇಂಟರ್ ಪೋಲ್, ರೆಡ್ ಕಾರ್ನರ್ ನೋಟಿಸ್ ನೀಡಿದೆ. ಇದೀಗ ಯಾವುದೇ ಸಮಯದಲ್ಲಿ, ಯಾವುದೇ ದೇಶದಲ್ಲಿ ನೀರವ್ ಮೋದಿ ಅಡಗಿ ಕುಳಿತರೂ ಆತನನ್ನು ಬಂಧಿಸುವ ಸಾಧ್ಯತೆ ಇದೆ.

13 ಸಾವಿರ ಕೋಟಿ ರುಪಾಯಿ ವಂಚನೆಗೆ ಸಂಬಂಧಿಸಿದಂತ ನೀರವ್ ಮೋದಿ ಹಾಗೂ ಅವರ ಅಂಕಲ್, ಗೀತಾಂಜಲಿ ಜೆಮ್ಸ್ ನ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಾಗಿದೆ. ಹಗರಣದ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಈಗ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಈ ಮೂಲಕ ಇಂಟರ್ ಪೋಲ್ ಸದಸ್ಯ ರಾಷ್ಟ್ರಗಳಾದ 192 ರಾಷ್ಟ್ರಗಳಲ್ಲಿ ಎಲ್ಲಿಯೇ ಇದ್ದರೂ, ನೀರವ್ ಮೋದಿಯನ್ನು ಬಂಧಿಸಬಹುದು. ಜನವರಿ ಮೊದಲ ವಾರದಲ್ಲಿ ನೀರವ್ ಮೋದಿ ಸೇರಿ ಆತನ ಪತ್ನಿ ಅಮಿ ಮೋದಿ, ಸಹೋದರ ನಿಶಾಲ್ ಮೋದಿ ಮತ್ತು ಅಂಕಲ್ ಮೇಹುಲ್ ಚೌಕ್ಸಿ ದೇಶವನ್ನು ಬಿಟ್ಟು ಪರಾರಿಯಾಗಿದ್ದ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search