• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿ ಎಂದ ಖ್ಯಾತ ಹಿನ್ನೆಲೆ ಗಾಯಕ ಯಾರು ಗೊತ್ತಾ?

TNN Correspondent Posted On July 4, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಅವರೆಂದರೇನೇ ಹಾಗೆ, ಅವರು ಪ್ರಸ್ತುತ ವಿಶ್ವವನ್ನೇ ಆವರಿಸಿರುವ ನಾಯಕ. ಯಾವ ದೇಶಕ್ಕೆ ತೆರಳಿದರೂ ಅವರಿಗೆ ರೆಡ್ ಕಾರ್ಪೆಟ್ ಕಾದಿರುತ್ತದೆ. ಭಾರತದ ಯಾವ ರಾಜ್ಯಕ್ಕೆ ಹೋದರೂ ಲಕ್ಷ ಲಕ್ಷ ಜನ ಅವರಿಗಾಗಿ ಕಾಯುತ್ತಿರುತ್ತಾರೆ. ವಿಶ್ವದ ನಾಯಕರೇ ಮೋದಿ ಅವರನ್ನು ಹೊಗಳುತ್ತಿದ್ದಾರೆ. ಅದು ಮೋದಿ ಅವರ ತಾಕತ್ತು.

ಈಗಾಗಲೇ ಮೋದಿ ಅವರು ನಾಲ್ಕು ವರ್ಷ ಉತ್ತಮವಾಗಿ ಆಡಳಿತ ನೀಡಿದ್ದಾರೆ. ಇನ್ನೇನು ಮುಂದಿನ ವರ್ಷವೇ ಚುನಾವಣೆ ನಡೆಯಲಿದ್ದು, ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೋಟು ನಿಷೇಧ, ಜಿಎಸ್ಟಿ, ಸರ್ಜಿಕಲ್ ಸ್ಟ್ರೈಕ್, ಮೇಕ್ ಇನ್ ಇಂಡಿಯಾ, ಜನಧನ್, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಕಾಯಿದೆ ಸೇರಿ ಮೋದಿ ಅವರು ಕೈಗೊಂಡ ಹಲವು ನಿರ್ಧಾರಗಳು ದೇಶದ ಮನಸೆಳೆದಿವೆ. ಹೀಗಾಗಿಯೇ ಮೋದಿಯವರೇ ಪ್ರಧಾನಿಯಾಗಲಿ ಎಂಬ ಅಭಿಲಾಷೆ ಜನರದ್ದು.

ಇದೇ ದಿಸೆಯಲ್ಲಿ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರೂ ಸಹ ಮುಂದಿನ ಅವಧಿಗೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಟಿವಿ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ ಅವರು, 2019ರಲ್ಲೂ ರಾಹುಲ್ ಗಾಂಧಿಗಿಂತ ನರೇಂದ್ರ ಮೋದಿ ಅವರೇ ಪ್ರಧಾನಿಯಾದರೆ ಒಳ್ಳೆಯದು ಎಂದು ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾನು ಅಮೆರಿಕದ ಅರ್ಥಶಾಸ್ತ್ರಜ್ಞರೊಬ್ಬರು ಟಿವಿಯಲ್ಲಿ ಮಾತನಾಡುತ್ತಿದ್ದುದನ್ನು ನೋಡುತ್ತಿದೆ. ಅದರಲ್ಲಿ ಚೀನಾ, ಜಪಾನ್ ಗಿಂತ ಭಾರತವೇ ಬಲಿಷ್ಠ ಹಾಗೂ ಅಪಾಯಕಾರಿಯಾಗಿದೆ. ಏಕೆಂದರೆ, ಭಾರತದ ಬೆಳವಣಿಗೆ ಆ ರೀತಿಯಲ್ಲಿ ಇದೆ. ಹಾಗಾಗಿ ನರೇಂದ್ರ ಮೋದಿ ಅವರೇ ಮುಂದಿನ ಬಾರಿಯೂ ಪ್ರಧಾನಿಯಾದರೆ ಒಳ್ಳೆಯದು ಎಂಬುದು ನನ್ನ ಅಭಿಪ್ರಾಯ ಎಂದು ಸೋನು ನಿಗಮ್ ಹೇಳಿದ್ದಾರೆ.

—

 

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search