• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂಭಮೇಳಕ್ಕೆ ಅನುಕೂಲವಾಗಲು ಮಸೀದಿ ಕೆಡವಿ ಸೌಹಾರ್ದತೆ ಮೆರೆದ ಮುಸ್ಲಿಮರು!

TNN Correspondent Posted On July 5, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದೆ, ಹಿಂದೂಗಳ ಧರ್ಮವನ್ನು ಹೇರುತ್ತಿದ್ದಾರೆ, ಅಲ್ಪಸಂಖ್ಯಾತರನ್ನು ಹೀನಾಯವಾಗಿ ಕಾಣುತ್ತಿದ್ದಾರೆ, ಅವರ ಮೇಲೆ ಹಲ್ಲೆಗಳಾಗುತ್ತಿವೆ ಎಂದು ಬೊಬ್ಬೆ ಹಾಕುವ ಹುಸಿ ಹೋರಾಟಗಾರರು ಭಾರತದಲ್ಲಿ ತುಂಬ ಜನ ಇದ್ದಾರೆ. ಆದರೆ ಹಿಂದೂಗಳು ಮಾತ್ರ ಇದುವರೆಗೆ ಶಾಂತಿಯುತವಾಗಿ ವರ್ತಿಸುವ ಮೂಲಕ ನಮ್ಮದು ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಹಿಂದೂಗಳ ಶಾಂತ ಮನೋಭಾವ ಮೆಚ್ಚಿ, ಸೌಹಾರ್ದತೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಕುಂಭಮೇಳ ಅದ್ಧೂರಿಯಾಗಿ ನಡೆಯುವ ದಿಸೆಯಲ್ಲಿ ಹಲವು ಮುಸ್ಲಿಮರು ರಸ್ತೆ ಬದಿ ಇದ್ದ ವಿವಿಧ ಮಸೀದಿಗಳನ್ನು ನೆಲಸಮ ಮಾಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಈ ಬಾರಿ ನಡೆಯುವ ಕುಂಭಮೇಳವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮವಾಗಿ ಬಿಂಬಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಈ ದಿಸೆಯಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ರಸ್ತೆ ವಿಸ್ತರಣೆಗೆ ಸಹ ಸರ್ಕಾರ ಮುಂದಾಗಿದೆ, ಹಾಗಂತ ರಸ್ತೆ ಬದಿಯ ಮಸೀದಿ ಕೆಡವಬೇಕು ಎಂದು ಯೋಗಿ ಆದೇಶಿಸಿರಲಿಲ್ಲ.

ಆದರೆ ಕುಂಭಮೇಳಕ್ಕೆ ಸ್ವಯಂಪ್ರೇರಿತರಾಗಿ ಬೆಂಬಲ ಘೋಷಿಸಿರುವ ಮುಸ್ಲಿಮರು ರಸ್ತೆ ಬದಿಯ ಮಸೀದಿಗಳನ್ನು ನೆಲಸಮ ಮಾಡಲು ಮುಂದಾಗಿದ್ದಾರೆ. ನಾವು ಹಿಂದೂ ಧರ್ಮದ ಆಚರಣೆ, ನಂಬಿಕೆಗೆ ಬೆಲೆ ನೀಡುತ್ತೇವೆ. ಕುಂಭಮೇಳ ಯಶಸ್ವಿಯಾಗಿ ನಡೆಯುವ ದಿಸೆಯಲ್ಲಿ ರಸ್ತೆ ಬದಿಯ ಮಸೀದಿ ನೆಲಸಮ ಮಾಡುವ ಮೂಲಕ ಸಹಕಾರ ನೀಡುತ್ತಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಹಿಂದೂಗಳು ಸೇರುವ ಕುಂಭಮೇಳಕ್ಕೆ ಮುಸ್ಲಿಮರು ಸಹಕಾರ ನೀಡಿ ಸೌಹಾರ್ದತೆಗೆ ಮಾದರಿಯಾಗಿದ್ದಾರೆ., ಆ ಮೂಲಕ ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಧಾರ್ಮಿಕ ಅಸಹಿಷ್ಣುತೆ ಇದೆ ಎನ್ನುವವರು ಮೊದಲು ಇದನ್ನು ಅರ್ಥಮಾಡಿಕೊಳ್ಳಲಿ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search