• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂಭಮೇಳಕ್ಕೆ ಅನುಕೂಲವಾಗಲು ಮಸೀದಿ ಕೆಡವಿ ಸೌಹಾರ್ದತೆ ಮೆರೆದ ಮುಸ್ಲಿಮರು!

TNN Correspondent Posted On July 5, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದೆ, ಹಿಂದೂಗಳ ಧರ್ಮವನ್ನು ಹೇರುತ್ತಿದ್ದಾರೆ, ಅಲ್ಪಸಂಖ್ಯಾತರನ್ನು ಹೀನಾಯವಾಗಿ ಕಾಣುತ್ತಿದ್ದಾರೆ, ಅವರ ಮೇಲೆ ಹಲ್ಲೆಗಳಾಗುತ್ತಿವೆ ಎಂದು ಬೊಬ್ಬೆ ಹಾಕುವ ಹುಸಿ ಹೋರಾಟಗಾರರು ಭಾರತದಲ್ಲಿ ತುಂಬ ಜನ ಇದ್ದಾರೆ. ಆದರೆ ಹಿಂದೂಗಳು ಮಾತ್ರ ಇದುವರೆಗೆ ಶಾಂತಿಯುತವಾಗಿ ವರ್ತಿಸುವ ಮೂಲಕ ನಮ್ಮದು ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಹಿಂದೂಗಳ ಶಾಂತ ಮನೋಭಾವ ಮೆಚ್ಚಿ, ಸೌಹಾರ್ದತೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಕುಂಭಮೇಳ ಅದ್ಧೂರಿಯಾಗಿ ನಡೆಯುವ ದಿಸೆಯಲ್ಲಿ ಹಲವು ಮುಸ್ಲಿಮರು ರಸ್ತೆ ಬದಿ ಇದ್ದ ವಿವಿಧ ಮಸೀದಿಗಳನ್ನು ನೆಲಸಮ ಮಾಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಈ ಬಾರಿ ನಡೆಯುವ ಕುಂಭಮೇಳವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮವಾಗಿ ಬಿಂಬಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಈ ದಿಸೆಯಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ರಸ್ತೆ ವಿಸ್ತರಣೆಗೆ ಸಹ ಸರ್ಕಾರ ಮುಂದಾಗಿದೆ, ಹಾಗಂತ ರಸ್ತೆ ಬದಿಯ ಮಸೀದಿ ಕೆಡವಬೇಕು ಎಂದು ಯೋಗಿ ಆದೇಶಿಸಿರಲಿಲ್ಲ.

ಆದರೆ ಕುಂಭಮೇಳಕ್ಕೆ ಸ್ವಯಂಪ್ರೇರಿತರಾಗಿ ಬೆಂಬಲ ಘೋಷಿಸಿರುವ ಮುಸ್ಲಿಮರು ರಸ್ತೆ ಬದಿಯ ಮಸೀದಿಗಳನ್ನು ನೆಲಸಮ ಮಾಡಲು ಮುಂದಾಗಿದ್ದಾರೆ. ನಾವು ಹಿಂದೂ ಧರ್ಮದ ಆಚರಣೆ, ನಂಬಿಕೆಗೆ ಬೆಲೆ ನೀಡುತ್ತೇವೆ. ಕುಂಭಮೇಳ ಯಶಸ್ವಿಯಾಗಿ ನಡೆಯುವ ದಿಸೆಯಲ್ಲಿ ರಸ್ತೆ ಬದಿಯ ಮಸೀದಿ ನೆಲಸಮ ಮಾಡುವ ಮೂಲಕ ಸಹಕಾರ ನೀಡುತ್ತಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಹಿಂದೂಗಳು ಸೇರುವ ಕುಂಭಮೇಳಕ್ಕೆ ಮುಸ್ಲಿಮರು ಸಹಕಾರ ನೀಡಿ ಸೌಹಾರ್ದತೆಗೆ ಮಾದರಿಯಾಗಿದ್ದಾರೆ., ಆ ಮೂಲಕ ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಧಾರ್ಮಿಕ ಅಸಹಿಷ್ಣುತೆ ಇದೆ ಎನ್ನುವವರು ಮೊದಲು ಇದನ್ನು ಅರ್ಥಮಾಡಿಕೊಳ್ಳಲಿ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search