• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೀಗೆ ಹತ್ಯೆಗೀಡಾಗುವ ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಯಾರೂ ಏಕೆ ಸೊಲ್ಲೆತ್ತುವುದಿಲ್ಲ?

TNN Correspondent Posted On July 5, 2018
0


0
Shares
  • Share On Facebook
  • Tweet It

ಭಾರತದಲ್ಲಿ ಇಬ್ಬಂದಿತನದಿಂದ ಕೂಡಿರುವ ರಾಜಕಾರಣಿಗಳು, ಬುದ್ಧಿಜೀವಿಗಳು,ಪ್ರಗತಿಪರರು, ಜೀವಪರರು ತುಂಬ ಜನರಿದ್ದಾರೆ. ನೀವೇ ಯೋಚನೆ ಮಾಡಿನೋಡಿ, ಕಠುವಾದಲ್ಲಿ ಮುಸ್ಲಿಂ ಬಾಲಕಿ ಮೇಲೆ ಅತ್ಯಾಚಾರವಾದರೆ, ಅಲ್ಲಿ ಹಿಂದೂ ಧರ್ಮವನ್ನೇ ಕಟಕಟೆಗೆ ತರುತ್ತಾರೆ. ಆದರೆ ಅದೇ, ಮಧ್ಯಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವಾದರೆ ಆಗ ಮಗುಮ್ಮಾಗುತ್ತಾರೆ.

ಅಷ್ಟೇ ಅಲ್ಲ, ದೇಶದ ಯಾವ ಮೂಲೆಯಲ್ಲೇ ಅಲ್ಪಸಂಖ್ಯಾತರ ಮೇಲೆ ಯಾರೇ ಹಲ್ಲೆ ಮಾಡಿದರೂ, ಸೀದಾ ಹಿಂದೂಗಳನ್ನೇ ವಿರೋಧಿಸುತ್ತಾರೆ. ಆಗೋ ಅನಿಷ್ಠಕ್ಕೆಲ್ಲ ಹಿಂದೂಗಳೇ ಕಾರಣ ಎಂದು ಬೊಬ್ಬೆ ಹಾಕುತ್ತಾರೆ. ಬೇರೆ ಧರ್ಮೀಯರಿಗೆ ಭಾರತದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಎಂತಹ ವಿಪರ್ಯಾಸ ನೋಡಿ, ಕರ್ನಾಟಕ, ಪಂಜಾಬ್, ಉತ್ತರಪ್ರದೇಶ, ಪಶ್ಚಿಮಬಂಗಾಳ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಹಲವು ಕಾರ್ಯಕರ್ತರು ಹಾಗೂ ಮುಖಂಡರನ್ನು ಹತ್ಯೆ ಮಾಡುತ್ತಿದ್ದರೂ ಯಾರೂ ಸೊಲ್ಲೆತ್ತುತ್ತಿಲ್ಲ. ಆ ಮೂಲಕ ಇವರು ಇಬ್ಬಂದಿತನ ಪ್ರದರ್ಶಿಸುತ್ತಾರೆ.

ಹೌದು, ಉತ್ತರ ಪ್ರದೇಶದ ಫಿರೋಜಾಬಾದಿನಲ್ಲಿ ಬುಧವಾರ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 34 ವರ್ಷದ ಸಂದೀಪ್ ಶರ್ಮಾ ಅವರನ್ನು ಹತ್ಯೆ ಮಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ಹೀಗೆ ಯಾವ ತಪ್ಪೂ ಮಾಡದ, ಬರೀ ಹಿಂದೂ ಧರ್ಮದ ಏಳಿಗೆಗಾಗಿ ದುಡಿಯುತ್ತಿರುವ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಲಾಗಿದೆ. ಆದರೆ ಈ ಕುರಿತು ಯಾರೂ ಮಾತನಾಡುವುದಿಲ್ಲ, ಯಾವ ಮಾಧ್ಯಮಗಳೂ ಸುದೀರ್ಘವಾಗಿ ವರದಿ ಮಾಡುವುದಿಲ್ಲ. ಹೇಳಿ ಇಂತಹ ಇಬ್ಬಂದಿತನವೇಕೆ?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search