• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೀಗೆ ಹತ್ಯೆಗೀಡಾಗುವ ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಯಾರೂ ಏಕೆ ಸೊಲ್ಲೆತ್ತುವುದಿಲ್ಲ?

TNN Correspondent Posted On July 5, 2018
0


0
Shares
  • Share On Facebook
  • Tweet It

ಭಾರತದಲ್ಲಿ ಇಬ್ಬಂದಿತನದಿಂದ ಕೂಡಿರುವ ರಾಜಕಾರಣಿಗಳು, ಬುದ್ಧಿಜೀವಿಗಳು,ಪ್ರಗತಿಪರರು, ಜೀವಪರರು ತುಂಬ ಜನರಿದ್ದಾರೆ. ನೀವೇ ಯೋಚನೆ ಮಾಡಿನೋಡಿ, ಕಠುವಾದಲ್ಲಿ ಮುಸ್ಲಿಂ ಬಾಲಕಿ ಮೇಲೆ ಅತ್ಯಾಚಾರವಾದರೆ, ಅಲ್ಲಿ ಹಿಂದೂ ಧರ್ಮವನ್ನೇ ಕಟಕಟೆಗೆ ತರುತ್ತಾರೆ. ಆದರೆ ಅದೇ, ಮಧ್ಯಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವಾದರೆ ಆಗ ಮಗುಮ್ಮಾಗುತ್ತಾರೆ.

ಅಷ್ಟೇ ಅಲ್ಲ, ದೇಶದ ಯಾವ ಮೂಲೆಯಲ್ಲೇ ಅಲ್ಪಸಂಖ್ಯಾತರ ಮೇಲೆ ಯಾರೇ ಹಲ್ಲೆ ಮಾಡಿದರೂ, ಸೀದಾ ಹಿಂದೂಗಳನ್ನೇ ವಿರೋಧಿಸುತ್ತಾರೆ. ಆಗೋ ಅನಿಷ್ಠಕ್ಕೆಲ್ಲ ಹಿಂದೂಗಳೇ ಕಾರಣ ಎಂದು ಬೊಬ್ಬೆ ಹಾಕುತ್ತಾರೆ. ಬೇರೆ ಧರ್ಮೀಯರಿಗೆ ಭಾರತದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಎಂತಹ ವಿಪರ್ಯಾಸ ನೋಡಿ, ಕರ್ನಾಟಕ, ಪಂಜಾಬ್, ಉತ್ತರಪ್ರದೇಶ, ಪಶ್ಚಿಮಬಂಗಾಳ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಹಲವು ಕಾರ್ಯಕರ್ತರು ಹಾಗೂ ಮುಖಂಡರನ್ನು ಹತ್ಯೆ ಮಾಡುತ್ತಿದ್ದರೂ ಯಾರೂ ಸೊಲ್ಲೆತ್ತುತ್ತಿಲ್ಲ. ಆ ಮೂಲಕ ಇವರು ಇಬ್ಬಂದಿತನ ಪ್ರದರ್ಶಿಸುತ್ತಾರೆ.

ಹೌದು, ಉತ್ತರ ಪ್ರದೇಶದ ಫಿರೋಜಾಬಾದಿನಲ್ಲಿ ಬುಧವಾರ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 34 ವರ್ಷದ ಸಂದೀಪ್ ಶರ್ಮಾ ಅವರನ್ನು ಹತ್ಯೆ ಮಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ಹೀಗೆ ಯಾವ ತಪ್ಪೂ ಮಾಡದ, ಬರೀ ಹಿಂದೂ ಧರ್ಮದ ಏಳಿಗೆಗಾಗಿ ದುಡಿಯುತ್ತಿರುವ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಲಾಗಿದೆ. ಆದರೆ ಈ ಕುರಿತು ಯಾರೂ ಮಾತನಾಡುವುದಿಲ್ಲ, ಯಾವ ಮಾಧ್ಯಮಗಳೂ ಸುದೀರ್ಘವಾಗಿ ವರದಿ ಮಾಡುವುದಿಲ್ಲ. ಹೇಳಿ ಇಂತಹ ಇಬ್ಬಂದಿತನವೇಕೆ?

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search