• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಮುಖಂಡರ ಹತ್ಯೆಯ ಸಂಚಿನ ಬಗ್ಗೆ ಬಾಯ್ಬಿಟ್ಟ ದಾವೂದ್ ಇಬ್ರಾಹಿಂ ಸಹಾಯಕ ರಷೀದ್ ಮಲಬಾರಿ

TNN Correspondent Posted On July 5, 2018
0


0
Shares
  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ಹಿಂದೂ, ಹಿಂದುತ್ವ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರೇ, ಹಿಂದೂ ಧರ್ಮದ ಬಗ್ಗೆ ಹೇಳಿಕೊಂಡರೇ ದಾಳಿ ನಡೆಸುವ, ಅವರ ಹತ್ಯೆ ನಡೆಸುವ ಕೃತ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಇದೀಗ ಅಂತಹದ್ದೇ ಹತ್ಯೆಯ ಸಂಚೋಧನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹತ್ತಿರದ ಸಂಬಂಧಿ ರಷೀದ್ ಮಲಬಾರಿ ಬಹಿರಂಗಗೊಳಿಸಿದ್ದಾನೆ.

ಹಲವು ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿರುವ ರಷೀದ್ ಮಲಬಾರಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಹೊತ್ತಿರುವ ಕುರಿತು ತನಿಖೆ ಎದುರಿಸುತ್ತಿದ್ದಾನೆ. ಈ ಕುರಿತು ತನಿಖೆ ನಡೆಸುತ್ತಿರುವ ಕರ್ನಾಟಕದ ಪೊಲೀಸರಿಗೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಹಿಂದೂ ಮುಖಂಡರು ವಿಶೇಷವಾಗಿ ದಕ್ಷಿಣ ಭಾರತದ ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಕುರಿತು ಮಾಹಿತಿ ಹೊರ ಹಾಕಿದ್ದಾನೆ.

ದುಬೈ ಮೂಲದ ಉದ್ಯಮಿಯನ್ನು ಅಪಹರಿಸಿ, ಆತನಿಂದ ಐದು ಕೋಟಿ ಹಣ ವಸೂಲಿ ಮಾಡಿ. ಆ ಹಣವನ್ನು ಹಿಂದೂ ಮುಖಂಡರ ಹತ್ಯೆಗೆ ಬಳಸಿಕೊಳ್ಳಲಾಗುತ್ತಿತ್ತು. ಅದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ನೇಮಿಸಿದ್ದ ಎಂಬ ಮಾಹಿತಿ ಹೊರ ಹಾಕಿದ್ದಾನೆ. ನನಗೆ ಚೋಟಾ ಶಕೀಲ್ ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇಂದಿರಾ ಗಾಂಧಿ ಮೊಮ್ಮಗ ವರುಣ ಗಾಂಧಿಯನ್ನು ಹತ್ಯೆ ಮಾಡುವಂತೆ ಸಂದೇಶ ಕಳುಹಿಸಿದ್ದ. ಈ ಕೆಲಸಕ್ಕಾಗಿ ಮೂರು ಪಿಸ್ತೂಲ್ ಬೇಕು ಎಂದು ಕೇಳಿದ್ದೇ. ಅದರ ಜೊತೆಗೆ ಒಂದು ಲಕ್ಷ ರೂಪಾಯಿಯನ್ನು ಛೋಟಾ ಶಕೀಲ್ ಕಳುಹಿಸಿದ್ದ. ನಮ್ಮ ಸಮುದಾಯದ ಉಳಿವಿಗಾಗಿ ನೀನು ಈ ಕಾರ್ಯವನ್ನು ಮಾಡಬೇಕು ಎಂದು ನನಗೆ ತಿಳಿಸಿದ್ದ  ಎಂಬುದು ಸೇರಿ ಇಡೀ ಹತ್ಯೆಯ ಸಂಚಿನ ಕುರಿತಾದ ಮಾಹಿತಿಯನ್ನು ರಷೀದ್ ಮಲಬಾರಿ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search