• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ಮುಖಂಡರ ಹತ್ಯೆಯ ಸಂಚಿನ ಬಗ್ಗೆ ಬಾಯ್ಬಿಟ್ಟ ದಾವೂದ್ ಇಬ್ರಾಹಿಂ ಸಹಾಯಕ ರಷೀದ್ ಮಲಬಾರಿ

TNN Correspondent Posted On July 5, 2018


  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ಹಿಂದೂ, ಹಿಂದುತ್ವ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರೇ, ಹಿಂದೂ ಧರ್ಮದ ಬಗ್ಗೆ ಹೇಳಿಕೊಂಡರೇ ದಾಳಿ ನಡೆಸುವ, ಅವರ ಹತ್ಯೆ ನಡೆಸುವ ಕೃತ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಇದೀಗ ಅಂತಹದ್ದೇ ಹತ್ಯೆಯ ಸಂಚೋಧನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹತ್ತಿರದ ಸಂಬಂಧಿ ರಷೀದ್ ಮಲಬಾರಿ ಬಹಿರಂಗಗೊಳಿಸಿದ್ದಾನೆ.

ಹಲವು ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿರುವ ರಷೀದ್ ಮಲಬಾರಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಹೊತ್ತಿರುವ ಕುರಿತು ತನಿಖೆ ಎದುರಿಸುತ್ತಿದ್ದಾನೆ. ಈ ಕುರಿತು ತನಿಖೆ ನಡೆಸುತ್ತಿರುವ ಕರ್ನಾಟಕದ ಪೊಲೀಸರಿಗೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಹಿಂದೂ ಮುಖಂಡರು ವಿಶೇಷವಾಗಿ ದಕ್ಷಿಣ ಭಾರತದ ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಕುರಿತು ಮಾಹಿತಿ ಹೊರ ಹಾಕಿದ್ದಾನೆ.

ದುಬೈ ಮೂಲದ ಉದ್ಯಮಿಯನ್ನು ಅಪಹರಿಸಿ, ಆತನಿಂದ ಐದು ಕೋಟಿ ಹಣ ವಸೂಲಿ ಮಾಡಿ. ಆ ಹಣವನ್ನು ಹಿಂದೂ ಮುಖಂಡರ ಹತ್ಯೆಗೆ ಬಳಸಿಕೊಳ್ಳಲಾಗುತ್ತಿತ್ತು. ಅದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ನೇಮಿಸಿದ್ದ ಎಂಬ ಮಾಹಿತಿ ಹೊರ ಹಾಕಿದ್ದಾನೆ. ನನಗೆ ಚೋಟಾ ಶಕೀಲ್ ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇಂದಿರಾ ಗಾಂಧಿ ಮೊಮ್ಮಗ ವರುಣ ಗಾಂಧಿಯನ್ನು ಹತ್ಯೆ ಮಾಡುವಂತೆ ಸಂದೇಶ ಕಳುಹಿಸಿದ್ದ. ಈ ಕೆಲಸಕ್ಕಾಗಿ ಮೂರು ಪಿಸ್ತೂಲ್ ಬೇಕು ಎಂದು ಕೇಳಿದ್ದೇ. ಅದರ ಜೊತೆಗೆ ಒಂದು ಲಕ್ಷ ರೂಪಾಯಿಯನ್ನು ಛೋಟಾ ಶಕೀಲ್ ಕಳುಹಿಸಿದ್ದ. ನಮ್ಮ ಸಮುದಾಯದ ಉಳಿವಿಗಾಗಿ ನೀನು ಈ ಕಾರ್ಯವನ್ನು ಮಾಡಬೇಕು ಎಂದು ನನಗೆ ತಿಳಿಸಿದ್ದ  ಎಂಬುದು ಸೇರಿ ಇಡೀ ಹತ್ಯೆಯ ಸಂಚಿನ ಕುರಿತಾದ ಮಾಹಿತಿಯನ್ನು ರಷೀದ್ ಮಲಬಾರಿ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search