• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಮುಖಂಡರ ಹತ್ಯೆಯ ಸಂಚಿನ ಬಗ್ಗೆ ಬಾಯ್ಬಿಟ್ಟ ದಾವೂದ್ ಇಬ್ರಾಹಿಂ ಸಹಾಯಕ ರಷೀದ್ ಮಲಬಾರಿ

TNN Correspondent Posted On July 5, 2018
0


0
Shares
  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ಹಿಂದೂ, ಹಿಂದುತ್ವ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರೇ, ಹಿಂದೂ ಧರ್ಮದ ಬಗ್ಗೆ ಹೇಳಿಕೊಂಡರೇ ದಾಳಿ ನಡೆಸುವ, ಅವರ ಹತ್ಯೆ ನಡೆಸುವ ಕೃತ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಇದೀಗ ಅಂತಹದ್ದೇ ಹತ್ಯೆಯ ಸಂಚೋಧನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹತ್ತಿರದ ಸಂಬಂಧಿ ರಷೀದ್ ಮಲಬಾರಿ ಬಹಿರಂಗಗೊಳಿಸಿದ್ದಾನೆ.

ಹಲವು ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿರುವ ರಷೀದ್ ಮಲಬಾರಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಹೊತ್ತಿರುವ ಕುರಿತು ತನಿಖೆ ಎದುರಿಸುತ್ತಿದ್ದಾನೆ. ಈ ಕುರಿತು ತನಿಖೆ ನಡೆಸುತ್ತಿರುವ ಕರ್ನಾಟಕದ ಪೊಲೀಸರಿಗೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಹಿಂದೂ ಮುಖಂಡರು ವಿಶೇಷವಾಗಿ ದಕ್ಷಿಣ ಭಾರತದ ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಕುರಿತು ಮಾಹಿತಿ ಹೊರ ಹಾಕಿದ್ದಾನೆ.

ದುಬೈ ಮೂಲದ ಉದ್ಯಮಿಯನ್ನು ಅಪಹರಿಸಿ, ಆತನಿಂದ ಐದು ಕೋಟಿ ಹಣ ವಸೂಲಿ ಮಾಡಿ. ಆ ಹಣವನ್ನು ಹಿಂದೂ ಮುಖಂಡರ ಹತ್ಯೆಗೆ ಬಳಸಿಕೊಳ್ಳಲಾಗುತ್ತಿತ್ತು. ಅದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ನೇಮಿಸಿದ್ದ ಎಂಬ ಮಾಹಿತಿ ಹೊರ ಹಾಕಿದ್ದಾನೆ. ನನಗೆ ಚೋಟಾ ಶಕೀಲ್ ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇಂದಿರಾ ಗಾಂಧಿ ಮೊಮ್ಮಗ ವರುಣ ಗಾಂಧಿಯನ್ನು ಹತ್ಯೆ ಮಾಡುವಂತೆ ಸಂದೇಶ ಕಳುಹಿಸಿದ್ದ. ಈ ಕೆಲಸಕ್ಕಾಗಿ ಮೂರು ಪಿಸ್ತೂಲ್ ಬೇಕು ಎಂದು ಕೇಳಿದ್ದೇ. ಅದರ ಜೊತೆಗೆ ಒಂದು ಲಕ್ಷ ರೂಪಾಯಿಯನ್ನು ಛೋಟಾ ಶಕೀಲ್ ಕಳುಹಿಸಿದ್ದ. ನಮ್ಮ ಸಮುದಾಯದ ಉಳಿವಿಗಾಗಿ ನೀನು ಈ ಕಾರ್ಯವನ್ನು ಮಾಡಬೇಕು ಎಂದು ನನಗೆ ತಿಳಿಸಿದ್ದ  ಎಂಬುದು ಸೇರಿ ಇಡೀ ಹತ್ಯೆಯ ಸಂಚಿನ ಕುರಿತಾದ ಮಾಹಿತಿಯನ್ನು ರಷೀದ್ ಮಲಬಾರಿ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search