• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಮುಖಂಡರ ಹತ್ಯೆಯ ಸಂಚಿನ ಬಗ್ಗೆ ಬಾಯ್ಬಿಟ್ಟ ದಾವೂದ್ ಇಬ್ರಾಹಿಂ ಸಹಾಯಕ ರಷೀದ್ ಮಲಬಾರಿ

TNN Correspondent Posted On July 5, 2018
0


0
Shares
  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ಹಿಂದೂ, ಹಿಂದುತ್ವ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರೇ, ಹಿಂದೂ ಧರ್ಮದ ಬಗ್ಗೆ ಹೇಳಿಕೊಂಡರೇ ದಾಳಿ ನಡೆಸುವ, ಅವರ ಹತ್ಯೆ ನಡೆಸುವ ಕೃತ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಇದೀಗ ಅಂತಹದ್ದೇ ಹತ್ಯೆಯ ಸಂಚೋಧನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹತ್ತಿರದ ಸಂಬಂಧಿ ರಷೀದ್ ಮಲಬಾರಿ ಬಹಿರಂಗಗೊಳಿಸಿದ್ದಾನೆ.

ಹಲವು ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿರುವ ರಷೀದ್ ಮಲಬಾರಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಹೊತ್ತಿರುವ ಕುರಿತು ತನಿಖೆ ಎದುರಿಸುತ್ತಿದ್ದಾನೆ. ಈ ಕುರಿತು ತನಿಖೆ ನಡೆಸುತ್ತಿರುವ ಕರ್ನಾಟಕದ ಪೊಲೀಸರಿಗೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಹಿಂದೂ ಮುಖಂಡರು ವಿಶೇಷವಾಗಿ ದಕ್ಷಿಣ ಭಾರತದ ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಕುರಿತು ಮಾಹಿತಿ ಹೊರ ಹಾಕಿದ್ದಾನೆ.

ದುಬೈ ಮೂಲದ ಉದ್ಯಮಿಯನ್ನು ಅಪಹರಿಸಿ, ಆತನಿಂದ ಐದು ಕೋಟಿ ಹಣ ವಸೂಲಿ ಮಾಡಿ. ಆ ಹಣವನ್ನು ಹಿಂದೂ ಮುಖಂಡರ ಹತ್ಯೆಗೆ ಬಳಸಿಕೊಳ್ಳಲಾಗುತ್ತಿತ್ತು. ಅದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ನೇಮಿಸಿದ್ದ ಎಂಬ ಮಾಹಿತಿ ಹೊರ ಹಾಕಿದ್ದಾನೆ. ನನಗೆ ಚೋಟಾ ಶಕೀಲ್ ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇಂದಿರಾ ಗಾಂಧಿ ಮೊಮ್ಮಗ ವರುಣ ಗಾಂಧಿಯನ್ನು ಹತ್ಯೆ ಮಾಡುವಂತೆ ಸಂದೇಶ ಕಳುಹಿಸಿದ್ದ. ಈ ಕೆಲಸಕ್ಕಾಗಿ ಮೂರು ಪಿಸ್ತೂಲ್ ಬೇಕು ಎಂದು ಕೇಳಿದ್ದೇ. ಅದರ ಜೊತೆಗೆ ಒಂದು ಲಕ್ಷ ರೂಪಾಯಿಯನ್ನು ಛೋಟಾ ಶಕೀಲ್ ಕಳುಹಿಸಿದ್ದ. ನಮ್ಮ ಸಮುದಾಯದ ಉಳಿವಿಗಾಗಿ ನೀನು ಈ ಕಾರ್ಯವನ್ನು ಮಾಡಬೇಕು ಎಂದು ನನಗೆ ತಿಳಿಸಿದ್ದ  ಎಂಬುದು ಸೇರಿ ಇಡೀ ಹತ್ಯೆಯ ಸಂಚಿನ ಕುರಿತಾದ ಮಾಹಿತಿಯನ್ನು ರಷೀದ್ ಮಲಬಾರಿ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search