• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳ ಮಾರಾಟದ ವೇಳೆ ಸಿಲುಕಿ ಬಿದ್ದ ಕ್ರೈಸ್ತ್ ಮಶಿನರಿಗಳ ಸನ್ಯಾಸಿಗಳು

TNN Correspondent Posted On July 5, 2018
0


0
Shares
  • Share On Facebook
  • Tweet It

ರಾಂಚಿ: ಇತ್ತೀಚೆಗೆ ಕೇರಳದಲ್ಲಿ ಕ್ರೈಸ್ತ ಪಾದ್ರಿಯೊಬ್ಬರ ಮೇಲೆ ಸನ್ಯಾಸಿನಿ ಅತ್ಯಾಚಾರ ಆರೋಪ ಎದುರಾಗಿರುವ ಬೆನ್ನಲ್ಲೇ ಮಕ್ಕಳನ್ನು ಮಾರಾಟ ಮಾಡುವ ವೇಳೆ ಕ್ರೈಸ್ತ ಮಶಿನರಿಗಳ ಸನ್ಯಾಸಿಗಳಿಬ್ಬರ ಪೊಲೀಸರ ಕೈಗೆ ಸಿಲುಕಿ ಬಿದ್ದಿದ್ದಾರೆ, ಗುರುವಾರ ರಾಂಚಿಯಲ್ಲಿ ಇಬ್ಬರು ಕ್ರೈಸ್ತ ಸನ್ಯಾಸಿಗಳನ್ನು ಮಕ್ಕಳ ಮಾರಾಟದ ಆರೋಪದಲ್ಲಿ ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ, ಜಾರ್ಖಂಡ್ ಮೂಲಕ ಉತ್ತರ ಪ್ರದೇಶಕ್ಕೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅಲ್ಲದೇ ರಾಂಚಿಯ ನಾನಾ ಕಡೆ ಮಕ್ಕಳ ಮಾರಾಟ ಜಾಲವನ್ನು ಜಾರ್ಖಂಡ್ ಪೊಲೀಸರು ಪತ್ತೆ ಹಚ್ಚಿದ್ದು, ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ,

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಕ್ಕಳ ಕಲ್ಯಾಣ ಅಭಿವೃದ್ಧಿ ಮತ್ತು ಮಕ್ಕಳ ರಕ್ಷಣಾ ಕಾಯಿದೆ ಪ್ರಕಾರ ಕಲಂ 370 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಇಡೀ ಮಕ್ಕಳ ಮಾರಾಟ ಜಾಲದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದಿಂದ ಮಕ್ಕಳನ್ನು ಖರೀದಿಸಲಾಗಿದ್ದು, 1.2 ಲಕ್ಷ ರೂಪಾಯಿಗಳಿಗೆ ಮಕ್ಕಳನ್ನು ಖರೀದಿಸಲಾಗಿದೆ. ಪೋಷಕರೇ ಮಕ್ಕಳನ್ನು ಮಾರಾಟ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ಬಂಧಿತ ಕ್ರೈಸ್ತ್ ಸನ್ಯಾಸಿಯರು ಬಾಯ್ಬಿಟ್ಟಿದ್ದಾರೆ. ಈ ಕುರಿತು ಮಶಿನರಿಯ ಸಿಸ್ಟರ್ ಪ್ರೇಮಾ, ಚಾರಿಟಿ ನೈತಿಕತೆಯ ಆಧಾರದಲ್ಲಿ ನಡೆಯುತ್ತಿದೆ. ಒಂದು ವೇಳೆ ಇಂತಹ ಘಟನೆ ನಡೆದಿದ್ದರೇ ಅದಕ್ಕೂ ಚಾರಿಟಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search