• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ಅವರ ಪ್ರಯತ್ನದಿಂದ ಜಾರ್ಖಂಡ್ ರೈಲು ನಿಲ್ದಾಣದಲ್ಲಿ ಮಹಿಳೆಯರ ಪಾತ್ರ ಹೇಗೆ ಹೆಚ್ಚಾಗಿದೆ ಗೊತ್ತಾ?

TNN Correspondent Posted On July 5, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿದ್ದ ತ್ರಿವಳಿ ತಲಾಖ್ ನಿಷೇಧ ಪ್ರಯತ್ನ, ಸ್ವತಂತ್ರವಾಗಿ ಹಜ್ ಯಾತ್ರೆ ಕೈಗೊಳ್ಳಲು ಅನುಕೂಲ, ವಾಯುಸೇನೆಗೆ ಮಹಿಳೆಯರು ಹೆಚ್ಚಾಗಿ ಸೇರುತ್ತಿರುವುದು ಸೇರಿ ದೇಶದಲ್ಲಿ ಹಲವು ಸುಧಾರಣೆಗಳಾಗಿವೆ.

ಈ ದಿಸೆಯಲ್ಲಿ ಕೇಂದ್ರ ಪ್ರಯತ್ನ ಹಾಗೂ ರೈಲ್ವೆ ಇಲಾಖೆ ಸಹಕಾರದಿಂದ ಜಾರ್ಖಂಡ್ ನ ಜಮ್ ಷೆಡ್ ಪುರದ ಆದಿತ್ಯಪುರ ರೈಲು ನಿಲ್ದಾಣದಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ಶೀಘ್ರದಲ್ಲಿ ನೇಮಕವಾಗಲಿದ್ದು, ಆ ಮೂಲಕ ದೇಶದಲ್ಲೇ ಮಹಿಳೆಯರೇ ಸಂಪೂರ್ಣವಾಗಿರುವ ಎರಡನೇ ರೈಲು ನಿಲ್ದಾಣ ಎಂಬ ಖ್ಯಾತಿಗೆ ಆದಿತ್ಯಪುರ ರೈಲು ನಿಲ್ದಾಣ ಖ್ಯಾತಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಆಗ್ನೇ ರೈಲು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ಮ್ಯಾನೇಜರ್ ಮಾತನಾಡಿದ್ದು, ರೈಲು ನಿಲ್ದಾಣದಲ್ಲಿ ಎಲ್ಲ ಸಿಬ್ಬಂದಿ ಮಹಿಳೆಯರೇ ಇರಲಿದ್ದು, ನಾವು ಈಗಾಗಲೇ ಸಿಬ್ಬಂದಿಯನ್ನು ನೇಮಕ ಮಾಡುತ್ತಿದ್ದೇವೆ. ಶೀಘ್ರದಲ್ಲೇ ಈ ರೈಲು ನಿಲ್ದಾಣ ದೇಶದಲ್ಲೇ ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಹೊಂದಿರುವ ಎರಡನೇ ರೈಲು ನಿಲ್ದಾಣ ಎಂಬ ಖ್ಯಾತಿಗೆ ಭಾಜನವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಅಲ್ಲದೆ ಮಹಿಳಾ ಸಿಬ್ಬಂದಿಗೆ ರಕ್ಷಣೆ ಒದಗಿಸುವುದು ನಮ್ಮ ಉದ್ದೇಶವಾಗಿದ್ದು, ಈ ಕುರಿತು ರೈಲು ಭದ್ರತಾ ಪಡೆಯ ಜತೆ ಮಾತುಕತೆ ನಡೆಸಿದ್ದೇವೆ. ಅಲ್ಲದೆ ರೈಲು ನಿಲ್ದಾಣದಲ್ಲಿ ರಕ್ಷಣಾ ಸಿಬ್ಬಂದಿ ಸಹ ಮಹಿಳೆಯರೇ ಇರಲಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಹಿಜಿಲಿ ರೈಲು ನಿಲ್ದಾಣ ದೇಶದಲ್ಲೇ ಮೊದಲ ಬಾರಿಗೆ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನೇ ಹೊಂದಿದ ಮೊದಲ ರೈಲು ನಿಲ್ದಾಣ ಎಂಬ ಖ್ಯಾತಿಗೆ ಭಾಜನವಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search