• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ತೇರೆ ತುಕಡೇ ಹೋಂಗೇ ಗ್ಯಾಂಗ್ ನ ಉಮರ್ ಖಲೀದ್ ಗೆ ಜೆಎನ್ ಯು ಪ್ರವೇಶ ನಿಷೇಧ, ಕನ್ನಯ್ಯಗೆ 10 ಸಾವಿರ ದಂಡ

TNN Correspondent Posted On July 5, 2018


  • Share On Facebook
  • Tweet It

ದೆಹಲಿ: ದೇಶದ ಅನ್ನ ತಿಂದು ಭಾರತದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಾಶ್ಮೀರ ಪ್ರತ್ಯೇಕತೆಗೆ ಪ್ರೋತ್ಸಾಹಿಸುವ ಹಾಗೂ ಭಯೋತ್ಪಾದಕ ಅಫ್ಜಲ್ ಗುರುಗೆ ನೀಡಿರುವ ಗಲ್ಲು ಶಿಕ್ಷೆ ವಿರೋಧಿ ಸೇರಿ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಜೆಎನ್ ಯು ಉನ್ನತ ಮಟ್ಟದ ಸಮಿತಿ ಜೆಎನ್ ಯು ಪ್ರವೇಶವನ್ನು ನಿಷೇಧಿಸಿದೆ. ಅಲ್ಲದೇ ಅಫ್ಜಲ್ ಗುರುಗೆ ಬೆಂಬಲಿಸಿ ಘೋಷಣೆ ಕೂಗುವ ಆರೋಪದಲ್ಲಿ ಭಾಗಿಯಾಗಿರುವ ಕನ್ನಯ್ಯ ಕುಮಾರ್ ಗೆ 10,000 ರೂಪಾಯಿ ದಂಡವನ್ನು ವಿಧಿಸುವ ಮೂಲಕ ಜೆಎನ್ ಯು ದೇಶವಿರೋಧಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಿದೆ.

2016ರಲ್ಲಿ ಜೆಎನ್ ಯು ದಲ್ಲಿ ಕನ್ನಯ್ಯ ಕುಮಾರ ವಿಶ್ವವಿದ್ಯಾಲಯದ ನಿಯಮಗಳನ್ನು ಉಲ್ಲಂಘಿಸಿದ್ದ. ಅಲ್ಲದೇ ಭಯೋತ್ಪಾದಕ ಅಫ್ಜಲ್ ಗುರು ಪರ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಘೋಷಣೆಗಳನ್ನು ಕೂಗಿದ್ದ. ಕನ್ನಯ್ಯಕುಮಾರ ಮತ್ತು ಉಮರ್ ಖಲೀದ್ ಇಬ್ಬರೂ ಜೆಎನ್ ಯು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಾಗಿ ಅಧ್ಯಯನ ಮಾಡುತ್ತಿದ್ದಾರೆ. ಉಮರ್ ಖಲೀದ್ ಗೆ ವಿವಿ 20,000 ದಂಢ ವಿಧಿಸಿದೆ.

ಕನ್ನಯ್ಯ ಮತ್ತು ಖಲೀದ್ ಜೊತೆಗೆ ಇನ್ನು ಇಬ್ಬರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿಗಳನ್ನು ಜೆಎನ್ ಯು ವಿಶ್ವವಿದ್ಯಾಲಯ ಪ್ರವೇಶಕ್ಕೆ ನಿಷೇಧವನ್ನು ಹೇರಲಾಗಿದೆ. ಇವರ ಸಹಪಾಠಿಗಳಾದ ಮುಜೇಬ್ ಬುಟ್ಟೋ ಮತ್ತು ಅನಿರ್ಬನ್ ಭಟ್ಟಾಚಾರ್ಯ ಎಂಬುವವರನ್ನು ಎರಡು ಸೆಮೆಸ್ಟರ್ ಗೆ ನಿಷೇಧ ಹೇರಲಾಗಿದೆ. ಈ ಮೂಲಕ ಜೆಎನ್ ಯ ಸೇರಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸೂಕ್ತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಜೆಎನ್ ಯು ರವಾನಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search