• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭಾರತ ತೇರೆ ತುಕಡೇ ಹೋಂಗೇ ಗ್ಯಾಂಗ್ ನ ಉಮರ್ ಖಲೀದ್ ಗೆ ಜೆಎನ್ ಯು ಪ್ರವೇಶ ನಿಷೇಧ, ಕನ್ನಯ್ಯಗೆ 10 ಸಾವಿರ ದಂಡ

TNN Correspondent Posted On July 5, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಅನ್ನ ತಿಂದು ಭಾರತದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಾಶ್ಮೀರ ಪ್ರತ್ಯೇಕತೆಗೆ ಪ್ರೋತ್ಸಾಹಿಸುವ ಹಾಗೂ ಭಯೋತ್ಪಾದಕ ಅಫ್ಜಲ್ ಗುರುಗೆ ನೀಡಿರುವ ಗಲ್ಲು ಶಿಕ್ಷೆ ವಿರೋಧಿ ಸೇರಿ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಜೆಎನ್ ಯು ಉನ್ನತ ಮಟ್ಟದ ಸಮಿತಿ ಜೆಎನ್ ಯು ಪ್ರವೇಶವನ್ನು ನಿಷೇಧಿಸಿದೆ. ಅಲ್ಲದೇ ಅಫ್ಜಲ್ ಗುರುಗೆ ಬೆಂಬಲಿಸಿ ಘೋಷಣೆ ಕೂಗುವ ಆರೋಪದಲ್ಲಿ ಭಾಗಿಯಾಗಿರುವ ಕನ್ನಯ್ಯ ಕುಮಾರ್ ಗೆ 10,000 ರೂಪಾಯಿ ದಂಡವನ್ನು ವಿಧಿಸುವ ಮೂಲಕ ಜೆಎನ್ ಯು ದೇಶವಿರೋಧಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಿದೆ.

2016ರಲ್ಲಿ ಜೆಎನ್ ಯು ದಲ್ಲಿ ಕನ್ನಯ್ಯ ಕುಮಾರ ವಿಶ್ವವಿದ್ಯಾಲಯದ ನಿಯಮಗಳನ್ನು ಉಲ್ಲಂಘಿಸಿದ್ದ. ಅಲ್ಲದೇ ಭಯೋತ್ಪಾದಕ ಅಫ್ಜಲ್ ಗುರು ಪರ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಘೋಷಣೆಗಳನ್ನು ಕೂಗಿದ್ದ. ಕನ್ನಯ್ಯಕುಮಾರ ಮತ್ತು ಉಮರ್ ಖಲೀದ್ ಇಬ್ಬರೂ ಜೆಎನ್ ಯು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಾಗಿ ಅಧ್ಯಯನ ಮಾಡುತ್ತಿದ್ದಾರೆ. ಉಮರ್ ಖಲೀದ್ ಗೆ ವಿವಿ 20,000 ದಂಢ ವಿಧಿಸಿದೆ.

ಕನ್ನಯ್ಯ ಮತ್ತು ಖಲೀದ್ ಜೊತೆಗೆ ಇನ್ನು ಇಬ್ಬರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿದ್ಯಾರ್ಥಿಗಳನ್ನು ಜೆಎನ್ ಯು ವಿಶ್ವವಿದ್ಯಾಲಯ ಪ್ರವೇಶಕ್ಕೆ ನಿಷೇಧವನ್ನು ಹೇರಲಾಗಿದೆ. ಇವರ ಸಹಪಾಠಿಗಳಾದ ಮುಜೇಬ್ ಬುಟ್ಟೋ ಮತ್ತು ಅನಿರ್ಬನ್ ಭಟ್ಟಾಚಾರ್ಯ ಎಂಬುವವರನ್ನು ಎರಡು ಸೆಮೆಸ್ಟರ್ ಗೆ ನಿಷೇಧ ಹೇರಲಾಗಿದೆ. ಈ ಮೂಲಕ ಜೆಎನ್ ಯ ಸೇರಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸೂಕ್ತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಜೆಎನ್ ಯು ರವಾನಿಸಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search