• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರಿಗೂ ಬಂದಿದೆ  ಫಾರ್ಮಾಲಿನ್‌’ ,”ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ !

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ಮೀನಿನ ತಾಜಾತನ ಕಾಪಾಡುವುದಕ್ಕೆ ಬೆರೆಸಬಹುದಾದ ವಿಷಕಾರಿ “ಫಾರ್ಮಾಲಿನ್‌’ ಅಥವಾ “ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ ಇದೀಗ ಮಂಗಳೂರಿಗೂ ಬಂದಿದೆ. ಈ ಕಿಟ್‌ ಅನ್ನು ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆಯಿಂದ ಗುರುವಾರ ತರಿಸಿ ಕೊಳ್ಳಲಾಗಿದೆ.

ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ ಜತೆಗೂಡಿ ಶುಕ್ರವಾರ ನಗರದ ಕೆಲವು ಮಾರುಕಟ್ಟೆ ಸೇರಿದಂತೆ ಮೀನು ಮಾರಾಟವಾಗುವ ಜಾಗಳಲ್ಲಿ ರಾಸಾಯನಿಕ ಮಿಶ್ರಣ ಕುರಿತಂತೆ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಅದರಲ್ಲಿಯೂ ಮೀನು ಪ್ರಿಯರು, ತಾವು ಖರೀದಿಸುವ ಮೀನಿನಲ್ಲಿ ರಾಸಾಯನಿಕ ಪದಾರ್ಥ ಬೆರೆಸಿರುವ ಬಗ್ಗೆ ಅನುಮಾನ ಉಂಟಾದರೆ ನಗರದ ಎಕ್ಕೂರಿನಲ್ಲಿರುವ ಮೀನುಗಾರಿಕಾ ಕಾಲೇಜಿನಲ್ಲಿ ಗುಣಮಟ್ಟ ಪರೀಕ್ಷಿಸಿ ಕೊಳ್ಳಬಹುದಾಗಿದೆ.

ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಹೊರರಾಜ್ಯಗಳಿಂದ ಬರುವ ಮೀನುಗಳಲ್ಲಿ ಕ್ಯಾನ್ಸರ್‌ ಕಾರಕ ಫಾರ್ಮಾ ಲಿನ್‌ ರಾಸಾಯನಿಕ ಅಂಶವಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಂತೆ ಕರಾ ವಳಿಯಲ್ಲೂ ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಕಾಲೇಜಿನ ತಂಡವು ಕೊಚ್ಚಿಗೆ ತೆರಳಿ ಗುರುವಾರ ಕಿಟ್‌ ಮಂಗಳೂರಿಗೆ ತಂದಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search