• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರಿಗೂ ಬಂದಿದೆ  ಫಾರ್ಮಾಲಿನ್‌’ ,”ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ !

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ಮೀನಿನ ತಾಜಾತನ ಕಾಪಾಡುವುದಕ್ಕೆ ಬೆರೆಸಬಹುದಾದ ವಿಷಕಾರಿ “ಫಾರ್ಮಾಲಿನ್‌’ ಅಥವಾ “ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ ಇದೀಗ ಮಂಗಳೂರಿಗೂ ಬಂದಿದೆ. ಈ ಕಿಟ್‌ ಅನ್ನು ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆಯಿಂದ ಗುರುವಾರ ತರಿಸಿ ಕೊಳ್ಳಲಾಗಿದೆ.

ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ ಜತೆಗೂಡಿ ಶುಕ್ರವಾರ ನಗರದ ಕೆಲವು ಮಾರುಕಟ್ಟೆ ಸೇರಿದಂತೆ ಮೀನು ಮಾರಾಟವಾಗುವ ಜಾಗಳಲ್ಲಿ ರಾಸಾಯನಿಕ ಮಿಶ್ರಣ ಕುರಿತಂತೆ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಅದರಲ್ಲಿಯೂ ಮೀನು ಪ್ರಿಯರು, ತಾವು ಖರೀದಿಸುವ ಮೀನಿನಲ್ಲಿ ರಾಸಾಯನಿಕ ಪದಾರ್ಥ ಬೆರೆಸಿರುವ ಬಗ್ಗೆ ಅನುಮಾನ ಉಂಟಾದರೆ ನಗರದ ಎಕ್ಕೂರಿನಲ್ಲಿರುವ ಮೀನುಗಾರಿಕಾ ಕಾಲೇಜಿನಲ್ಲಿ ಗುಣಮಟ್ಟ ಪರೀಕ್ಷಿಸಿ ಕೊಳ್ಳಬಹುದಾಗಿದೆ.

ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಹೊರರಾಜ್ಯಗಳಿಂದ ಬರುವ ಮೀನುಗಳಲ್ಲಿ ಕ್ಯಾನ್ಸರ್‌ ಕಾರಕ ಫಾರ್ಮಾ ಲಿನ್‌ ರಾಸಾಯನಿಕ ಅಂಶವಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಂತೆ ಕರಾ ವಳಿಯಲ್ಲೂ ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಕಾಲೇಜಿನ ತಂಡವು ಕೊಚ್ಚಿಗೆ ತೆರಳಿ ಗುರುವಾರ ಕಿಟ್‌ ಮಂಗಳೂರಿಗೆ ತಂದಿದೆ.

0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search