• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಕಾರ್ಯಕರ್ತರೊಬ್ಬರ ಕೊಂದ ಸಿಪಿಎಂ 11 ಕಾರ್ಯಕರ್ತರ ಗತಿ ಏನಾಗಿದೆ ಗೊತ್ತಾ?

TNN Correspondent Posted On July 7, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಸಿಪಿಎಂ ಕಾರ್ಯಕರ್ತರಿಗೆ ಹಿಂದೂಗಳು, ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಪ್ರಾಯೋಗಿಕ ಕ್ಷೇತ್ರವಾಗಿದೆ ಎನ್ನುಷ್ಟರಮಟ್ಟಿಗೆ ಪ್ರತಿವರ್ಷ ಅಲ್ಲಿ ಹತ್ಯೆಗಳು ನಡೆಯುತ್ತವೆ. ಅದರಲ್ಲೂ ಸಿಪಿಎಂನ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವೇ ಇರುವುದರಿಂದ ಈ ಹಲ್ಲೆ, ಹತ್ಯೆಗಳಿಗೆ ಯಾವಾಗಲೂ ಉತ್ತೇಜನ ಇದೆ ಎಂಬ ಮಾತುಗಳು ಸಹ ಕೇಳಿಬರುತ್ತವೆ.

ಇಂಥಾದ್ದೇ ಪ್ರಕರಣವೊಂದರಲ್ಲಿ, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಿದ ಆರೋಪದಲ್ಲಿ ಸಿಪಿಎಂನ ಹನ್ನೊಂದು ಕಾರ್ಯಕರ್ತರಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಆ ಮೂಲಕ ಹತ್ಯೆ ಮಾಡಿದ ಆರೋಪಿಗಳಿಗೆ ಪಾಠ ಕಲಿಸಿದ್ದು, ಇನ್ನು ಮುಂದಾದರೂ ಹತ್ಯೆಗಳು ನಿಲ್ಲುತ್ತಾವಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

2008ರಲ್ಲಿ ಮಹೇಶ್ ಎಂಬುವವರು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದ್ದರು. ಆದರೆ ಇದನ್ನೇ ಮಹಾಪರಾಧ ಎಂಬಂತೆ ಭಾವಿಸಿದ್ದ ಹಲವು ಸಿಪಿಎಂ ಕಾರ್ಯಕರ್ತರು ಇದೇ ವರ್ಷ ಮಹೇಶ್ ಅವರನ್ನು ಹತ್ಯೆ ಮಾಡಿದ್ದರು. ಈ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಣ್ಣೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹೇಶ್ ಒಬ್ಬ ಆಟೋ ಚಾಲಕರಾಗಿದ್ದು, ಬಿಜೆಪಿ ಪಕ್ಷ ಸಂಘಟನೆಯಲ್ಲೂ ತೊಡಗಿದ್ದರು. ಒಂದು ದಿನ ಆಟೋ ಪ್ರಯಾಣಿಕರಿಗೆ ಕಾಯುತ್ತಿದ್ದಾಗ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿ ಹತ್ಯೆಗೈದಿದ್ದರು. ಮಾಡಿದ ಪಾಪಕ್ಕೆ ಈಗ ನ್ಯಾಯದೇವತೆ ಸರಿಯಾಗಿಯೇ ಪಾಠ ಕಲಿಸಿದ್ದು, ಇನ್ನಾದರೂ ಸಿಪಿಎಂ ಕಾರ್ಯಕರ್ತರು ಪಾಠ ಕಲಿತು, ಶಾಂತಿಯುತವಾಗಿ ಜೀವನ ನಡೆಸಬೇಕು ಎಂಬುದು ಜನರ ಒತ್ತಾಸೆಯಾಗಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search