• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತ್ಯೇಕತೆಯ ವಿಷ ಬೀಜ ಬಿತ್ತುತ್ತಿರುವ ಮತ್ತೊಂದು ಕುಳ ಜೈಲಿಗೆ: ಆಸಿಯಾ ಅಂದ್ರಾಬಿ ಜೈಲು ಪಾಲು

TNN Correspondent Posted On July 7, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತೆಯ ವಿಷ ಬೀಜ ಬಿತ್ತಿ, ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಪ್ರತ್ಯೇಕತವಾದಿ ಆಸಿಯಾ ಅಂದ್ರಾಬಿ ಮತ್ತು ಅವಳ ಇಬ್ಬರು ಸಹಚಾರಿಣಿಯರನ್ನು  ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಬಂಧಿಸಿದೆ. ಈ ಮೂಲಕ ಕಣಿವೆ ರಾಜ್ಯದಲ್ಲಿ ಗಲಭೆಗೆ ಪ್ರಚೋಧನೆ ನೀಡುತ್ತಿದ್ದ ಮತ್ತೊಂದು ಪ್ರಮುಖ ಕುಳವನ್ನು ಜೈಲಿಗಟ್ಟಿದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಮೈತ್ರಿ ಸರ್ಕಾರ ಮುರಿದು ಬಿದ್ದ ನಂತರ ಪ್ರತ್ಯೇಕವಾದಿಗಳನ್ನು ಹದ್ದು ಬಸ್ತಿನಲ್ಲಿರುವ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಆಸಿಯಾ ಅಂದ್ರಾಬಿಯನ್ನು ಬಂಧಿಸಿ ಮತ್ತೊಂದು ಭರ್ಜರಿ ಕಾರ್ಯಾಚರಣೆಯನ್ನು ರಾಷ್ಟ್ರೀಯ ತನಿಖೆ ದಳ ನಡೆಸಿದೆ.

ದುಕ್ತರನ್ ಈ ಮಿಲತ್ ಸಂಘಟನೆಯ ಮುಖ್ಯಸ್ಥೆಯಾಗಿರುವ ಆಸಿಯಾ ಅಂದ್ರಾಬಿ ಮತ್ತು ಅವಳ ಸಹಚರರಾದ ಸೋಫಿ ಫಾಹ್ಮಿದಾ ಮತ್ತು ನಾಹೀದ್ ನಸ್ರೀನ್ ರನ್ನು ಬಂಧಿಸಿ, ಶ್ರೀನಗರದ ಜೈಲಿಗೆ ಕಳುಹಿಸಲಾಗಿದೆ. ಅವರನ್ನು ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ವಿಶೇಷ ಕೋರ್ಟ್ ಗೆ ಹಾಜರುಪಡಿಸಬೇಕಾಗಿದ್ದು, 10 ದಿನ ಎನ್ ಐಎ ವಶಕ್ಕೆ ನೀಡಲಾಗಿದೆ.

ಏಪ್ರಿಲ್ 27ರಂದು ಆಸಿಯಾ ಅಂದ್ರಾಬಿ ವಿರುದ್ಧ ದೂರು ದಾಖಲಿಸಲಾಗಿತ್ತು. ಅವಳ ವಿರುದ್ಧ ದೇಶವಿರೋಧಿ ಚಟುವಟಿಕೆಗಳು ನಡೆಸಿರುವುದು, ಗಲಭೆಗೆ ಪ್ರಚೋಧನೆ ನೀಡಿರುವುದು, ರಾಷ್ಟ್ರಪತಿ, ಪ್ರಧಾನಿ ಮಂತ್ರಿಗಳ ವಿರುದ್ಧ ಮಾತನಾಡಿರುವುದು, ಜನರಲ್ಲಿ ಸುಳ್ಳು ಹರಡಿರುವುದು, ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿರುವುದು ಸೇರಿ ನಾನಾ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ.

ಮಾಧ್ಯಮಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿ, ಜನರಲ್ಲಿ ವಿಷ ಬೀಜ ಬಿತ್ತಿದ್ದಾರೆ. ಅದರಿಂದ ಜಮ್ಮು ಕಾಶ್ಮೀರದಲ್ಲಿ ಭಾರಿ ಪ್ರಮಾಣದ ಗಲಭೆ ಸೃಷ್ಟಿಸಿದ್ದಾರೆ. ಅಲ್ಲದೇ ದೇಶದ ವಿರುದ್ಧ ಸಂಚು ರೂಪಿಸುವ ಕುರಿತು ಜನರ ಮನದಲ್ಲಿ ದೇಶವಿರೋಧಿ ವಿಷಯಗಳನ್ನು ಬಿತ್ತಿದ್ದಾರೆ ಎಂದು ಎನ್ ಐಎ ಐಜಿ ಅಲೋಕ್ ಮಿತ್ತಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search