• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ರಾಜಿನಾಮೆ ಬರೆದಿಟ್ಟು ಹೊರಟ ಎಸ್‌ಐ

Tulunadu News Posted On July 7, 2018


  • Share On Facebook
  • Tweet It

ಉಡುಪಿ : ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಸರ್ಕಾರ ನೀಡಿದ್ದ ಮೊಬೈಲ್ ಅನ್ನು ಮೇಜಿನ ಮೇಲಿಟ್ಟು, ರಾಜಿನಾಮೆ ಬರೆದಿಟ್ಟು ಹೆಬ್ರಿಯ ಪಿಎಸ್‌ಐ ಮನೆಗೆ ತೆರಳಿದ್ದಾರೆ. ಸಂತೇಕಟ್ಟಹಳ್ಳಿಯ ಸಿವಿಲ್ ವ್ಯಾಜ್ಯವೊಂದರ ಸಂಬಂಧ ಹಿರಿಯ ಅಧಿಕಾರಿಗಳಯ ಹೆಬ್ರಿಯ ಎಸ್‌ಐ ಮಹಾಬಲೇಶ್ವರ ಶೆಟ್ಟಿ ಅವರಿಗೆ ಕಿರುಕುಳ ನೀಡಿದ್ದರು ಎನ್ನಲಾಗಿದ್ದು, ಆ ಕಾರಣದಿಂದಲೇ ಅವರು ಹೀಗೆ ಮಾಡಿದ್ದಾರೆ.

ಹಿರಿಯ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಅಧಿಕಾರದಿಂದ ವಿಮುಖರಾಗಿರುವ ಮಹಾಬಲೇಶ್ವರ ಅವರ ಮನವೊಲಿಸಿಕೊಳ್ಳಲು ಹಿರಿಯ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಲು ಜಿಲ್ಲಾ ಎಸ್‌ಪಿ ಲಕ್ಷ್ಮಣ ನಿಂಬರ್ಗಿ‌ ನಕಾರ ವ್ಯಕ್ತಪಡಿಸಿದ್ದಾರೆ.

ರಾಜಿನಾಮೆ ಬರೆದಿಟ್ಟು ತಮ್ಮ ಸ್ವಂತ ಊರಾದ ಸಿದ್ಧಾಪುರಕ್ಕೆ ಮಹಾಬಲೇಶ್ವರ ಅವರು ತೆರಳಿದ್ದಾರೆ ಎನ್ನಲಾಗಿದ್ದು. ಎಸ್‌ಪಿ ಅವರು ಮಹಾಬಲೇಶ್ವರ ಅವರ ವೃತ್ತಿ ಮಿತ್ರರನ್ನು ಅವರ ಊರಿಗೆ ಕಳುಹಿಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search