• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಣೆಗೆ ತಿಲಕ ಇಟ್ಟುಕೊಂಡಿದ್ದೇ ಈ ಮುಸ್ಲಿಂ ಬಾಲಕಿಯ ತಪ್ಪಾಯಿತೇ?

TNN Correspondent Posted On July 8, 2018
0


0
Shares
  • Share On Facebook
  • Tweet It

ತಿರುವನಂತಪುರ: ದೇಶದಲ್ಲಿ ಮದರಸಾಗಳು ಎಂದರೆ ಧಾರ್ಮಿಕ ಶಿಕ್ಷಣ ಸಂಸ್ಥೆ, ಧರ್ಮ ಬೋಧನೆಗಾಗಿ ನಿರ್ಮಿಸಿರುವ ಸಂಸ್ಥೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದು ಸಂವಿಧಾನ ಬದ್ಧವಾಗಿದ್ದರೆ ಕಾನೂನೇ ನೋಂದಣಿ ಮಾಡಿಸಿಕೊಳ್ಳುತ್ತದೆ ಎಂಬುದು ಜಾತ್ಯತೀತ ದೇಶದ ಹೆಗ್ಗಳಿಕೆಯೇ ಸರಿ. ಆದರೆ ಇಂಥ ಮದರಸಾದ ಮೂಲಕ ಇತ್ತೀಚೆಗೆ ಉಗ್ರ ಸಂಘಟನೆಗಳಿಗೆ ವ್ಯಕ್ತಿಗಳನ್ನು ಕಳುಹಿಸಲಾಗುತ್ತಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಏನೋ ಕೆಲವು ಮದರಸಾಗಳು ಸಗಣಿ ತಿನ್ನುವ ಕೆಲಸ ಮಾಡಿದವು ಎಂದು ಸುಮ್ಮನಾಗಿಬಿಡಬಹುದು. ಉಳಿದ ಮದರಸಾಗಳು ಚೆನ್ನಾಗಿವೆ ಎಂದು ಸಮಾಧಾನಪಡಬಹುದು. ಆದರೆ ಈ ಕೆಲವು ಮದರಸಾಗಳು ನಮ್ಮನ್ನು ಸುಮ್ಮನಿರಲು ಬಿಡಲ್ಲ. ಉಪಟಳ, ಉದ್ಧಟತನದ ಮೂಲಕ ಎಲ್ಲರ ಹೊಟ್ಟೆ ಉರಿಸುತ್ತವೆ.

ಇದಕ್ಕೆ ನಿದರ್ಶನವಾಗುವಂತಹ ಘಟನೆಯೊಂದು ಕೇರಳದಲ್ಲಿ ನಡೆದಿದ್ದು, ಐದು ವರ್ಷದ ಪುಟ್ಟ ಬಾಲಕಿಯೊಬ್ಬಳು ಹಣೆಗೆ ಗಂಧದ ಬೊಟ್ಟು ಇಟ್ಟುಕೊಂಡಳು ಎಂದು ಮದರಸಾದಿಂದಲೇ ವಜಾಗೊಳಿಸುವ ಮೂಲಕ ಧಾರ್ಮಿಕ ಅಸಹಿಷ್ಣುತೆ ಮೆರೆಯಲಾಗಿದೆ.

ಹೌದು, ಕೇರಳದ ಮದರಸಾವೊಂದರಲ್ಲಿ ಐದನೇ ತರಗತಿ ಓದುತ್ತಿದ್ದ ಹೆನ್ನಾ ಮಲಾಯಿಲ್ ಎಂಬ ಮುಸ್ಲಿಂ ಬಾಲಕಿ ಇತ್ತೀಚೆಗೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಣೆಗೆ ಗಂಧದ ಬೊಟ್ಟು ಇಟ್ಟುಕೊಂಡು ನಟನೆ ಮಾಡಿದ್ದಳು. ಆದರೆ ಇದಕ್ಕೆ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಇಸ್ಲಾಂ ಧರ್ಮವನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ ಎಂದು ಬಾಲಕಿಯನ್ನು ಶಾಲೆಯಿಂದ ಹೊರಹಾಕಲಾಗಿದೆ.

ಬಾಲಕಿಯ ತಂದೆ-ತಾಯಿ ಬಡವರಾಗಿದ್ದು, ಈಗ ಬಾಲಕಿಯ ಭವಿಷ್ಯ ಏನು ಎಂಬ ಕುರಿತು ಚಿಂತೆ ಮಾಡುವ ಹಾಗಾಗಿದೆ. ಹೇಳಿ ಐದು ವರ್ಷದ ಪುಟ್ಟ ಕಂದಮ್ಮಳಿಗೆ ಧರ್ಮದ ಯಾವ ನಿಯಮ ಅರ್ಥವಾಗುತ್ತದೆ? ಧಾರ್ಮಿಕ ವಿಧಿವಿಧಾನ ಹೇಗೆ ಅರ್ಥವಾಗುತ್ತವೇ? ಅಷ್ಟಕ್ಕೂ ಹಣೆಗೆ ಬೊಟ್ಟುಇಟ್ಟುಕೊಂಡರೆ ಯಾವ ಅಪರಾಧ? ಬಾಲಕಿಯ ಮುಗ್ಧತೆಯನ್ನೇ ಅರಿಯದಷ್ಟು ಕುರುಡಾದರೆ ಈ ಧರ್ಮಪಾಲಕರು?

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search