• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಣೆಗೆ ತಿಲಕ ಇಟ್ಟುಕೊಂಡಿದ್ದೇ ಈ ಮುಸ್ಲಿಂ ಬಾಲಕಿಯ ತಪ್ಪಾಯಿತೇ?

TNN Correspondent Posted On July 8, 2018
0


0
Shares
  • Share On Facebook
  • Tweet It

ತಿರುವನಂತಪುರ: ದೇಶದಲ್ಲಿ ಮದರಸಾಗಳು ಎಂದರೆ ಧಾರ್ಮಿಕ ಶಿಕ್ಷಣ ಸಂಸ್ಥೆ, ಧರ್ಮ ಬೋಧನೆಗಾಗಿ ನಿರ್ಮಿಸಿರುವ ಸಂಸ್ಥೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದು ಸಂವಿಧಾನ ಬದ್ಧವಾಗಿದ್ದರೆ ಕಾನೂನೇ ನೋಂದಣಿ ಮಾಡಿಸಿಕೊಳ್ಳುತ್ತದೆ ಎಂಬುದು ಜಾತ್ಯತೀತ ದೇಶದ ಹೆಗ್ಗಳಿಕೆಯೇ ಸರಿ. ಆದರೆ ಇಂಥ ಮದರಸಾದ ಮೂಲಕ ಇತ್ತೀಚೆಗೆ ಉಗ್ರ ಸಂಘಟನೆಗಳಿಗೆ ವ್ಯಕ್ತಿಗಳನ್ನು ಕಳುಹಿಸಲಾಗುತ್ತಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಏನೋ ಕೆಲವು ಮದರಸಾಗಳು ಸಗಣಿ ತಿನ್ನುವ ಕೆಲಸ ಮಾಡಿದವು ಎಂದು ಸುಮ್ಮನಾಗಿಬಿಡಬಹುದು. ಉಳಿದ ಮದರಸಾಗಳು ಚೆನ್ನಾಗಿವೆ ಎಂದು ಸಮಾಧಾನಪಡಬಹುದು. ಆದರೆ ಈ ಕೆಲವು ಮದರಸಾಗಳು ನಮ್ಮನ್ನು ಸುಮ್ಮನಿರಲು ಬಿಡಲ್ಲ. ಉಪಟಳ, ಉದ್ಧಟತನದ ಮೂಲಕ ಎಲ್ಲರ ಹೊಟ್ಟೆ ಉರಿಸುತ್ತವೆ.

ಇದಕ್ಕೆ ನಿದರ್ಶನವಾಗುವಂತಹ ಘಟನೆಯೊಂದು ಕೇರಳದಲ್ಲಿ ನಡೆದಿದ್ದು, ಐದು ವರ್ಷದ ಪುಟ್ಟ ಬಾಲಕಿಯೊಬ್ಬಳು ಹಣೆಗೆ ಗಂಧದ ಬೊಟ್ಟು ಇಟ್ಟುಕೊಂಡಳು ಎಂದು ಮದರಸಾದಿಂದಲೇ ವಜಾಗೊಳಿಸುವ ಮೂಲಕ ಧಾರ್ಮಿಕ ಅಸಹಿಷ್ಣುತೆ ಮೆರೆಯಲಾಗಿದೆ.

ಹೌದು, ಕೇರಳದ ಮದರಸಾವೊಂದರಲ್ಲಿ ಐದನೇ ತರಗತಿ ಓದುತ್ತಿದ್ದ ಹೆನ್ನಾ ಮಲಾಯಿಲ್ ಎಂಬ ಮುಸ್ಲಿಂ ಬಾಲಕಿ ಇತ್ತೀಚೆಗೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಣೆಗೆ ಗಂಧದ ಬೊಟ್ಟು ಇಟ್ಟುಕೊಂಡು ನಟನೆ ಮಾಡಿದ್ದಳು. ಆದರೆ ಇದಕ್ಕೆ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಇಸ್ಲಾಂ ಧರ್ಮವನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ ಎಂದು ಬಾಲಕಿಯನ್ನು ಶಾಲೆಯಿಂದ ಹೊರಹಾಕಲಾಗಿದೆ.

ಬಾಲಕಿಯ ತಂದೆ-ತಾಯಿ ಬಡವರಾಗಿದ್ದು, ಈಗ ಬಾಲಕಿಯ ಭವಿಷ್ಯ ಏನು ಎಂಬ ಕುರಿತು ಚಿಂತೆ ಮಾಡುವ ಹಾಗಾಗಿದೆ. ಹೇಳಿ ಐದು ವರ್ಷದ ಪುಟ್ಟ ಕಂದಮ್ಮಳಿಗೆ ಧರ್ಮದ ಯಾವ ನಿಯಮ ಅರ್ಥವಾಗುತ್ತದೆ? ಧಾರ್ಮಿಕ ವಿಧಿವಿಧಾನ ಹೇಗೆ ಅರ್ಥವಾಗುತ್ತವೇ? ಅಷ್ಟಕ್ಕೂ ಹಣೆಗೆ ಬೊಟ್ಟುಇಟ್ಟುಕೊಂಡರೆ ಯಾವ ಅಪರಾಧ? ಬಾಲಕಿಯ ಮುಗ್ಧತೆಯನ್ನೇ ಅರಿಯದಷ್ಟು ಕುರುಡಾದರೆ ಈ ಧರ್ಮಪಾಲಕರು?

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search