• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

5 ವರ್ಷ ಮಾತ್ರವಲ್ಲ, ಇನ್ನೂ ಹಲವು ಬಾರಿ ಮೋದಿಯವರೇ ಪಿಎಂ ಆಗಬೇಕೆಂದ ಕರ್ನಾಟಕದ ಅರಸ ಯಾರು ಗೊತ್ತಾ?

TNN Correspondent Posted On July 8, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜಕಾರಣಿಗಳಂತಲ್ಲ ಎಂಬುದು ಇಡೀ ವಿಶ್ವಕ್ಕೇ ಗೊತ್ತಿರುವ ಸಂಗತಿ. ಅದೇ ಕಾರಣಕ್ಕೆ ಪ್ರಸ್ತುತ ನರೇಂದ್ರ ಮೋದಿಯವರು ಯಾವುದೇ ದೇಶಕ್ಕೆ ಹೋದರೂ, ಅಲ್ಲಿ ಕೆಂಪುಹಾಸು ಹಾಸಿ ಸ್ವಾಗತಿಸುತ್ತಾರೆ. ಭಾರತದ ಯಾವುದೇ ಮೂಲೆಗೆ ಹೋದರೂ ಲಕ್ಷಾಂತರ ಜನ ಸೇರುತ್ತಾರೆ.

ನರೇಂದ್ರ ಮೋದಿ ಅವರೂ ಅಷ್ಟೇ, ಕಳೆದ ನಾಲ್ಕು ವರ್ಷದಿಂದ ಪ್ರಧಾನಿಯಾಗಿರುವ ಅವರು ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನಾನಾ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುತ್ತಾರೆ. ಈ ನಾಲ್ಕು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣ ಮಾಡದ ಹಾಗೆ ನೋಡಿಕೊಂಡು, ತಾವೂ ತಿನ್ನದೆ, ಬೇರೆಯವರಿಗೂ ತಿನ್ನಲು ಬಿಡದೆ ಉತ್ತಮ ಆಡಳಿತ ನೀಡುತ್ತಿದ್ದಾರೆ.

ಪ್ರಾಯಶಃ, ಇದೇ ಕಾರಣಕ್ಕೇ ಇರಬೇಕು, ಮೈಸೂರಿನ ಅರಸ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿಕೊಂಡಿದ್ದು, ಈಗ ನೀಡುತ್ತಿರುವ ಐದು ವರ್ಷದ ಆಡಳಿತದ ಜತೆಗೆ, ಇನ್ನೂ ಹಲವು ಬಾರಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು ಎಂದಿದ್ದಾರೆ.

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ನಾವು ಎಂದಿಗೂ ಉತ್ತಮ ಕೆಲಸಕ್ಕೆ ಬೆಂಬಲ ನೀಡಲಿದ್ದು, ಕಳೆದ ನಾಲ್ಕು ವರ್ಷದಿಂದ ಮೋದಿ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿ. ಐದು ವರ್ಷಕ್ಕೆ ಎಲ್ಲವೂ ಬದಲಾಗಲು ಸಾಧ್ಯವಿಲ್ಲ, ಅವರು ಮತ್ತಷ್ಟು ಅವಧಿಗೆ ಪ್ರಧಾನಿಯಾಗಬೇಕು ಎಂದು ಮಹಾರಾಜರು ತಿಳಿಸಿದ್ದಾರೆ. ಮಹಾರಾಜರ ಮಾತು ಸತ್ಯವಾಗಲಿ, ಮೋದಿ ಅವರಿಂದ ದೇಶದ ಪ್ರಭೆ ಮತ್ತಷ್ಟು ಎತ್ತರಕ್ಕೆ ಹೋಗಲಿ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search