• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

5 ವರ್ಷ ಮಾತ್ರವಲ್ಲ, ಇನ್ನೂ ಹಲವು ಬಾರಿ ಮೋದಿಯವರೇ ಪಿಎಂ ಆಗಬೇಕೆಂದ ಕರ್ನಾಟಕದ ಅರಸ ಯಾರು ಗೊತ್ತಾ?

TNN Correspondent Posted On July 8, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜಕಾರಣಿಗಳಂತಲ್ಲ ಎಂಬುದು ಇಡೀ ವಿಶ್ವಕ್ಕೇ ಗೊತ್ತಿರುವ ಸಂಗತಿ. ಅದೇ ಕಾರಣಕ್ಕೆ ಪ್ರಸ್ತುತ ನರೇಂದ್ರ ಮೋದಿಯವರು ಯಾವುದೇ ದೇಶಕ್ಕೆ ಹೋದರೂ, ಅಲ್ಲಿ ಕೆಂಪುಹಾಸು ಹಾಸಿ ಸ್ವಾಗತಿಸುತ್ತಾರೆ. ಭಾರತದ ಯಾವುದೇ ಮೂಲೆಗೆ ಹೋದರೂ ಲಕ್ಷಾಂತರ ಜನ ಸೇರುತ್ತಾರೆ.

ನರೇಂದ್ರ ಮೋದಿ ಅವರೂ ಅಷ್ಟೇ, ಕಳೆದ ನಾಲ್ಕು ವರ್ಷದಿಂದ ಪ್ರಧಾನಿಯಾಗಿರುವ ಅವರು ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನಾನಾ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುತ್ತಾರೆ. ಈ ನಾಲ್ಕು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣ ಮಾಡದ ಹಾಗೆ ನೋಡಿಕೊಂಡು, ತಾವೂ ತಿನ್ನದೆ, ಬೇರೆಯವರಿಗೂ ತಿನ್ನಲು ಬಿಡದೆ ಉತ್ತಮ ಆಡಳಿತ ನೀಡುತ್ತಿದ್ದಾರೆ.

ಪ್ರಾಯಶಃ, ಇದೇ ಕಾರಣಕ್ಕೇ ಇರಬೇಕು, ಮೈಸೂರಿನ ಅರಸ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿಕೊಂಡಿದ್ದು, ಈಗ ನೀಡುತ್ತಿರುವ ಐದು ವರ್ಷದ ಆಡಳಿತದ ಜತೆಗೆ, ಇನ್ನೂ ಹಲವು ಬಾರಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು ಎಂದಿದ್ದಾರೆ.

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ನಾವು ಎಂದಿಗೂ ಉತ್ತಮ ಕೆಲಸಕ್ಕೆ ಬೆಂಬಲ ನೀಡಲಿದ್ದು, ಕಳೆದ ನಾಲ್ಕು ವರ್ಷದಿಂದ ಮೋದಿ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿ. ಐದು ವರ್ಷಕ್ಕೆ ಎಲ್ಲವೂ ಬದಲಾಗಲು ಸಾಧ್ಯವಿಲ್ಲ, ಅವರು ಮತ್ತಷ್ಟು ಅವಧಿಗೆ ಪ್ರಧಾನಿಯಾಗಬೇಕು ಎಂದು ಮಹಾರಾಜರು ತಿಳಿಸಿದ್ದಾರೆ. ಮಹಾರಾಜರ ಮಾತು ಸತ್ಯವಾಗಲಿ, ಮೋದಿ ಅವರಿಂದ ದೇಶದ ಪ್ರಭೆ ಮತ್ತಷ್ಟು ಎತ್ತರಕ್ಕೆ ಹೋಗಲಿ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search