• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಅವರನ್ನು ತೆಗಳುವ ಭರದಲ್ಲಿ 5 ತಿಂಗಳು ಹಳೆ ವೀಡಿಯೋ ಟ್ವೀಟ್ ಮಾಡಿ ರಮ್ಯಾ ಎಡವಟ್ಟು!

TNN Correspondent Posted On July 9, 2018


  • Share On Facebook
  • Tweet It

ಕೆಲವೊಮ್ಮೆ ಅಂತೂ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಹೊಣೆ ಹೊತ್ತಿರುವ ನಟಿ, ಮಾಜಿ ಸಂಸದೆ ರಮ್ಯಾ ಇಬ್ಬರೂ ರಕ್ತ ಸಂಬಂಧಿಗಳೇನೋ ಅನಿಸುತ್ತದೆ. ಏಕೆಂದರೆ, ಇಬ್ಬರೂ ನೀಡುವ ಹೇಳಿಕೆಗಳು, ಸಾಮಾಜಿಕ ಜಾಲತಾಣದಲ್ಲಿ ಮಾಡುವ ಪೋಸ್ಟ್ ಗಳು, ಟ್ವೀಟ್ ಗಳು, ಮಾಡುವ ಎಡವಟ್ಟುಗಳು ಅಂಥ ಅನುಮಾನ ಮೂಡಿಸುತ್ತವೆ.

ಇದಕ್ಕೆ ಸಾಕ್ಷಿಯಾಗಿ, ರಮ್ಯಾ ಟ್ವಿಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಐದು ತಿಂಗಳು ಹಳೆಯ ವೀಡಿಯೋ ಟ್ವೀಟ್ ಮಾಡುವ ಮೂಲಕ ಎಡವಟ್ಟು ಮಾಡಿದ್ದಾರೆ.

Kannada Actress Ramya Latest Cute Smile Stills

ಹೌದು, ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಜೈಪುರದಲ್ಲಿ ಆಯೋಜಿಸಿದ್ದ ರ್ಯಾಲಿಯೊಂದರಲ್ಲಿ ಪಾಲ್ಗೊಂಡಿದ್ದರು. ಆದರೆ ಅಲ್ಲಿ ಸೇರಿದ ಲಕ್ಷಾಂತರ ಜನರನ್ನು ನೋಡಿ ಹೊಟ್ಟೆ ಉರಕೊಂಡ ಕಾಂಗ್ರೆಸ್ ಹಳೆಯ ವೀಡಿಯೋ ಒಂದು ಟ್ವೀಟ್ ಮಾಡಿದ್ದಲ್ಲದೆ, ನರೇಂದ್ರ ಮೋದಿ ಅವರು ಫೇಸ್ ಬುಕ್ ಮೇಲೆ ಮಾತ್ರ ಹಿಡಿತ ಸಾಧಿಸುತ್ತಿದ್ದರೆ, ಅವರ ಬೆಂಬಲಿಗರು ಜಗಳವಾಡುತ್ತಿದ್ದಾರೆ ಎಂದು ಟೀಕಿಸಿದ್ದರು.

ಆದರೆ ಇದು ಐದು ತಿಂಗಳು ಹಳೆಯ ವೀಡಿಯೋ ಎಂದು ಅಮಿತ್ ಮಾಳವೀಯ ಅವರು ಟ್ವಿಟರ್ ನಲ್ಲೇ ಕಾಂಗ್ರೆಸ್ಸಿಗೆ ಮುಖಭಂಗ ಮಾಡಿದರೋ, ಆಗ ಎಚ್ಚೆತ್ತುಕೊಂಡ ರಮ್ಯಾ, ಇದು ಐದು ತಿಂಗಳ ಹಳೆಯ ವೀಡಿಯೋ. ತಪ್ಪಾಗಿ ತಿಳಿದು ಪೋಸ್ಟ್ ಮಾಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ತಪ್ಪೊಪ್ಪಿಕೊಂಡಿದ್ದಾರೆ. ಮೋದಿ ಅವರನ್ನು ತೆಗಳಲು ಎಂಥ ಸುಳ್ಳು ಬೇಕಾದರೂ ಕಾಂಗ್ರೆಸ್ಸಿಗರು ಹೇಳುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search