• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ

Tulunadu News Posted On July 11, 2018


  • Share On Facebook
  • Tweet It

ಉಡುಪಿ: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ನಡೆದಿದೆ.

ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ. ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.

ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search