• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ

Tulunadu News Posted On July 11, 2018
0


0
Shares
  • Share On Facebook
  • Tweet It

ಉಡುಪಿ: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ನಡೆದಿದೆ.

ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ. ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.

ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search