• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ

Tulunadu News Posted On July 11, 2018
0


0
Shares
  • Share On Facebook
  • Tweet It

ಉಡುಪಿ: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ನಡೆದಿದೆ.

ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ. ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.

ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search