• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ

Tulunadu News Posted On July 11, 2018
0


0
Shares
  • Share On Facebook
  • Tweet It

ಉಡುಪಿ: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ನಡೆದಿದೆ.

ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ. ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.

ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search