• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಡುಪಿ: ಕಡಲಾಮೆ ಜೀವ ಉಳಿಸಿ ಮಾನವೀಯತೆ ಮೆರೆದ ಮೀನುಗಾರ

Tulunadu News Posted On July 11, 2018
0


0
Shares
  • Share On Facebook
  • Tweet It

ಉಡುಪಿ: ಗಾಯಗೊಂಡ ಕಡಲಾಮೆಯನ್ನು ರಕ್ಷಣೆ ಮಾಡಿ, ಮತ್ತೆ ನದಿಗೆ ಬಿಟ್ಟ ಘಟನೆ ಜಿಲ್ಲೆಯ ಕೋಟ ಪಡುಕೆರೆ ಕಡಲ ಕಿನಾರೆಯಲ್ಲಿ ನಡೆದಿದೆ.

ಮೀನುಗಾರ ಪ್ರದೀಪ್, ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುವ ಸಂದರ್ಭದಲ್ಲಿ ಗಾಯಗೊಂಡಿರುವ ಕಡಲಾಮೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪ್ರದೀಪ್ ಕೋಟದ ಸಾಮಾಜಿಕ ಸೇವಾ ಸಂಸ್ಥೆಯಾದ, ಗೀತಾನಂದ ಫೌಂಡೇಶನ್ ನ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ರವಿಕಿರಣ್ ಸಾಮಾಜಿಕ ಕಾರ್ಯಕರ್ತ ವಿನಯಚಂದ್ರರಿಗೆ ಮಾಹಿತಿ ನೀಡಿ, ಅವರ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಎಫ್ಎಸ್ಎಲ್ ಇಂಡಿಯಾ ಸಂಸ್ಥೆಯ ಮಂಜುನಾಥ ಮಾಹಿತಿ ಮೇರೆಗೆ ಕಡಲಾಮೆ ರಕ್ಷಿಸಲಾಗಿದೆ. ಮಾಹಿತಿಗೆ ಸ್ಪಂದಿಸಿದ ಉಪವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕ ಶಿವಪ್ಪ ನಾಯ್ಕ, ಅರಣ್ಯ ವೀಕ್ಷಕ ಪರಶುರಾಮ್ ಮೇಟಿ, ವಾಹನ ಚಾಲಕ ಜೋಯ್ ಕಡಲಾಮೆ ರಕ್ಷಣಾ ಕಾರ್ಯಚರಣೆ ನೆಡೆಸಿದ್ದಾರೆ.

ಕಡಲಲ್ಲಿ ತೆರೆಗಳ ಅಬ್ಬರ ಹೆಚ್ಚಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಹಾರಾಡಿಯ ಸುವರ್ಣ ನದಿ ಮಡಿಲಿಗೆ ಆಮೆಯನ್ನು ಬಿಡಲಾಗಿದ್ದು, ಮಾನವೀಯತೆ ಮೆರೆಯುವಲ್ಲಿ ಸಾಸ್ತನದ ಜನ ಮುಂದಾಗಿದ್ದಾರೆ

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search