• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರಿನ ಭಾರತ್ ಮಾಲ್ ನಲ್ಲಿ ಜುಲೈ 21 ಮತ್ತು 22 ರಂದು ಜಿ.ಎಸ್.ಬಿ ಕಬಡ್ಡಿ ಪಂದ್ಯಾಟ!

chethan Posted On July 16, 2018
0


0
Shares
  • Share On Facebook
  • Tweet It

ಇದೇ ಬರುವ ಜುಲೈ 21 ಮತ್ತು 22 ತಾರೀಕಿನಂದು ಮಂಗಳೂರಿನ ಭಾರತ್ ಮಾಲ್ ನಲ್ಲಿ ಪುಜಲಾನಾ ಜಿ.ಎಸ್.ಬಿ ಕಬಡ್ಡಿ ಪಂದ್ಯಾಟ ನಡೆಯಲಿದೆ.ಹೈದರಾಬಾದಿನ ಪುಜಲಾನಾ ಗ್ರೂಪ್,ಲೋಟಸ್ ಚಾಕಲೇಟ್ಸ್, ಪೈ ಸ್ವೀಟ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಈ ಪಂದ್ಯಾಟಕ್ಕೆ ಯಜಮಾನ ಗ್ರೂಪ್, ಫಿನ್ ಪವರ್ ಮತ್ತು ಹನುಮಾನ್ ಸೆಕ್ಯುರಿಟಿ ಸರ್ವಿಸಸ್ ಸಹಪ್ರಾಯೋಜಕತ್ವ ಮಾಡಿದೆ.ಪೋ ಕಬಡ್ಡಿ ತಂಡದ ಆಟಗಾರರಾಗಿರುವ ಸಚಿನ್ ಸುವರ್ಣ ಹಾಗೂ ಪ್ರಶಾಂತ್ ರೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದು ಪಂದ್ಯಾಟಕ್ಕೆ ತಾರಾ ಮೆರುಗು ನೀಡಲಿದ್ದಾರೆ.

ವೀಕ್ಷಕರಿಗಾಗಿ ಖಾದ್ಯ ವೈವಿದ್ಯ

ಪಂದ್ಯಾಟದ ಉದ್ದಕ್ಕೂ ವೀಕ್ಷಕರಿಗಾಗಿ ಉಚಿತ ಆಹಾರ , ಪಾನೀಯ ವ್ಯವಸ್ಥೆ ಮಾಡಲಾಗಿದ್ದು ಜಿ.ಎಸ್.ಬಿ ಸ್ಪೆಶಲ್ ಆಳ್ವತಿ, ಕೀರ್ಲು ನೀಳಿ ಸುಕ್ಕೆ, ತೈಕಿಳೆ ಅಂಬಡೊ,ಬಲ್ಯಾರ್ ಚಟ್ನಿ, ಸಾಲ್ಲಾ ಉಪ್ಕರಿ, ಚಿಟ್ಟೆ ಪಾನ್ನಾ ಪೋಡಿ ಹಾಗೂ ಕಾಮತ್ ಕೆಟರರ್ಸ್ ಸೆಟ್ ದೋಸಾ, ಕಾರ್ಸ್ಟ್ರೀಟ್ ಬಳ್ಲಿ ಪೋಡಿ, ಬಿಜೈ ಶೈಲೇಶ್ ಮ್ಯಾಗಿ ಇತ್ಯಾದಿ ಮಳೆಗಾಲದ ತಿಂಡಿ ತಿನಿಸು ವಿಶೇಷ ಆಕರ್ಷಣೆ.

ಉಚಿತ ಪಾಸ್

ಜಿ.ಎಸ್.ಬಿ ಸಮುದಾಯದ ಪಂದ್ಯಾಟಕ್ಕೆ ಸಮಾಜ ಬಾಂಧವರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದ್ದು ಮಂಗಳೂರಿನ ವಿವೇಕ್ ಟ್ರೇಡರ್ಸ್ ವಿ.ಟಿ ರಸ್ತೆ, ಆಕ್ರತಿ ಡಿಜಿಟಲ್ಸ್ ಕೊಟ್ಟಾರ, ಶ್ರೀಮಹಾಮಾಯಾ ಟ್ರೇಡರ್ಸ್ ಮಣ್ಣಗುಡ್ಡೆ, ಯುನೈಟೆಡ್ ಟೆಲಿಕಮ್ಯುನಿಕೇಶನ್ ಬಲ್ಮಠದಲ್ಲಿ ವಿತರಿಸಲಾಗುತ್ತಿದೆ.ಹೆಚ್ಚಿನ ಮಾಹಿತಿಗಾಗಿ 9964586017 ಅಥವಾ 9141907907 ಸಂಪರ್ಕಿಸುವಂತೆ ಕೋರಲಾಗಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
chethan July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
chethan July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search