• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕೇರಳದ ಮಾಂಸ ತ್ಯಾಜ್ಯ ಸುರಿಯುತ್ತಿದ್ದ ಐವರ ಬಂಧನ

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು : ಕೇರಳದ ಮಾಂಸ ತ್ಯಾಜ್ಯ ತಂದು ಪುತ್ತೂರು, ವಿಟ್ಲ ಪ್ರದೇಶದಲ್ಲಿ ಸುರಿದು ಪರಾರಿಯಾಗುತ್ತಿದ್ದ ತಂಡವನ್ನು ವಿಟ್ಲ ಪೋಲಿಸರು ಬಂಧಿಸಿದ್ದಾರೆ.ಕೋಳಿ ಹಾಗೂ ಇನ್ನಿತರ ಮಾಂಸ ತ್ಯಾಜ್ಯ ತುಂಬಿದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪತ್ತೂರು ವಳಮೊಗರು ಗ್ರಾಮದ ಮಹಮ್ಮದ್ ರಫೀಕ್ (30), ಕೇರಳ ಕೋಯಿಕೋಡ್ ನಿವಾಸಿ ಅಹಮ್ಮದ್ ಗಜನಿ (34), ಕೇರಳ ಮಲಪರಂ ನಿವಾಸಿ ಸೌಫಿ (30), ಕೇರಳ ಕೋಯಿಕೋಡ್ ನಿವಾಸಿ ಮಸೂದ್ (25) , ಬಿಹಾರದ ಪೊಸಿಬಾಕಾ ನಿವಾಸಿ ಮಹಮ್ಮದ್ ಜಿಯಾವುಲ್ ಅನ್ಸಾರಿ (20) ಎಂದು ಗುರುತಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಪುತ್ತೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಟನ್ ಗಟ್ಟಲೆ ಕೋಳಿ ತ್ಯಾಜ್ಯ ಹಾಗೂ ಇತರ ಮಾಂಸದ ತ್ಯಾಜ್ಯಗಳನ್ನು ರಾತ್ರೋ ರಾತ್ರಿ ಬಂದು ಸುರಿದು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದವು .

ಈ ರೀತಿ ಮಾಂಸದ ತ್ಯಾಜ್ಯದ ಸುರಿದು ಪರಾರಿಯಾಗುವ ತಂಡವೊಂದನ್ನು ಪುತ್ತೂರಿನ ಇರ್ದೆ ಗ್ರಾಮಸ್ತರು ಮತ್ತು ಪಂಚಾಯತ್ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ಕುರಿತು ವಿಟ್ಲ ಠಾಣೆಗೆ ಮಾಹಿತಿ ಕೂಡ ನೀಡಿದ್ದರು . ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಅದರಲ್ಲಿದ್ದ ಐವರನ್ನು ಬಂಧಿಸಿದ್ದಾರೆ.

ಕೇರಳದಿಂದ ತ್ಯಾಜ್ಯವನ್ನು ತಂದು ಕರ್ನಾಟಕದ ಹೆದ್ದಾರಿ ಬದಿಯಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ವಿಚಾರವನ್ನು ಕಿಡಿಗೇಡಿಗಳು ಬಾಯ್ಬಿಟ್ಟಿದ್ದಾರೆ. ಲಾರಿ ಹಾಗು ಕಾರಿನಲ್ಲಿ ಬಂದು ತ್ಯಾಜ್ಯವನ್ನು ವಿಲೇವಾರಿ ಮಾಡಿ ಹೋಗುತ್ತದ್ದ ವಿಚಾರ ಬೆಳೆಕಿಗೆ ಬಂದಿದೆ. ಸ್ಥಳೀಯ ಯುವಕರು ಕೂಡ ಇದರಲ್ಲಿ ಶಾಮೀಲಾಗಿರುವುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search