• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ಫೋಟೋ ಹಾಕಿದ್ದ ಯುವಕರ ಸೆರೆ

Tulunadu News Posted On July 17, 2018
0


0
Shares
  • Share On Facebook
  • Tweet It

ಮಂಗಳೂರು: ಯುವತಿಯೊಬ್ಬಳ ನಗ್ನ ಚಿತ್ರವನ್ನು ರಹಸ್ಯವಾಗಿ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪದ ಮೇಲೆ ಮೂವರು ಯುವಕರನ್ನು ಉಪ್ಪಿನಂಗಡಿ ಪೋಲೀಸರು ಬಂದಿಸಿದ್ದಾರೆ. ಈ ಘಟನೆ ಕುರಿತು ಸಂತ್ರಸ್ತ ಯುವತಿ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂದೇಶ್, ಜಗದೀಶ್ ಮತ್ತು ನವೀನ್ ಬಂಧಿತರು. ಆರೋಪಿ ಸಂದೇಶ್ ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಆತ ಯುವತಿಯನ್ನು ಪರಿಚಯ ಮಾಡಿಕೊಂಡು, ಆಕೆಯೊಂದಿಗೆ ಪ್ರೀತಿಯ ನಾಟಕವಾಡಿದ್ದಾನೆ. ಆ ನಂತರ ಪುಸಲಾಯಿಸಿ ರಹಸ್ಯವಾಗಿ ಯುವತಿಯ ನಗ್ನ ಚಿತ್ರಗಳನ್ನು ಸೆರೆ ಹಿಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಗತಿ ಗೊತ್ತಾದ ಮೇಲೆ ಯುವತಿಯು ಸಂದೇಶ್ ನಿಂದ ದೂವಾಗಿದ್ದಳು. ಆದರೆ ಸಂದೇಶ್ ಆಕೆಯ ನಗ್ನ ಫೋಟೋಗಳನ್ನು ತನ್ನ ಸ್ನೇಹಿತರಾದ ಜಗದೀಶ್ ಮತ್ತು ನವೀನ್ ಗೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತ ಯುವತಿ ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ತನಿಖೆ ನಡೆಸಿದ ಪೊಲೀಸರು ಈ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search