• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ನೀಡಿದ ಐಫೋನ್ ಮರಳಿಸಲು ನಿರ್ಧರಿಸಿ, ಮಾದರಿಯಾದ ಬಿಜೆಪಿ ಸಂಸದರು

TNN Correspondent Posted On July 18, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿರುವ ಸಾಲು ಸಾಲು ಸಮಮಸ್ಯೆಗಳ ಮಧ್ಯೆ ರಾಜ್ಯದ ಸಂಸದರಿಗೆ ಐಫೋನ್ ಬ್ಯಾಗ್ ಮತ್ತು ಮೋಚಿ ಲೆದರ್ ಬ್ಯಾಗ್ ಉಡುಗೊರೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಸ್ಪಂದಿಸಿ ನಮಗೆ ಉಡುಗೊರೆ ಬೇಡ ಎಂಬ ಸಂದೇಶವನ್ನು ನೀಡಲು ಬಿಜೆಪಿ ಸಂಸದರು ನಿರ್ಧರಿಸಿದ್ದಾರೆ. ಈ ಮೂಲಕ ತೆರಿಗೆ ಹಣ ಜನಪ್ರತಿನಿಧಿಗಳ ಐಷಾರಾಮಿ ಜೀವನಕ್ಕೆ ಬಳಸಬಾರದು ಎಂಬ ಸಂದೇಶವನ್ನು ನೀಡಿದ್ದಾರೆ.

ರಾಜ್ಯ ಸರ್ಕಾರ  ದೆಹಲಿಯಲ್ಲಿ ಬುಧವಾರ ನಡೆಯಲಿರುವ ಸಂಸದರ ಸಭೆಗೆ ಆಮಂತ್ರಣ ನೀಡುವ ಜೊತೆಗೆ ಆ್ಯಪಲ್ ಐಫೋನ್ ಎಕ್ಸ್ ಮತ್ತು  ಮೋಚಿ ಲೆದರ್ ಬ್ಯಾಗ್ ನ್ನು ಉಡುಗೊರೆಯಾಗಿ ನೀಡಿದ್ದು, ಅದನ್ನು ಬಿಜೆಪಿ ಸಂಸದರು ವಾಪಸ್ ನೀಡಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದ್ದಾರೆ.

‘ನಾನು ಈಗಾಗಲೇ ಐಫೋನ್ ಮತ್ತು ಬ್ಯಾಗ್ ನ್ನು ಮರಳಿ ನೀಡಿದ್ದೇನೆ. ಜೊತೆಗೆ ರಾಜ್ಯ ಬಿಜೆಪಿಯ ಎಲ್ಲ ಸಂಸದರು ಐ ಫೋನ್ ವಾಪಸ್ ನೀಡಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ ಸಿಎಂ ಕುಮಾರಸ್ವಾಮಿಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿಯವರೇ, ನನ್ನ ಬೆಂಗಳೂರು ಕಚೇರಿಗೆ ಕಾವೇರಿ ನದಿಗೆ ಸಂಬಂಧಪಟ್ಟ ದಾಖಲೆ ಹಾಗೂ ದುಬಾರಿ ಬೆಲೆಯ ಐ ಫೋನ್‌ ಅನ್ನು ಬ್ಯಾಗ್‌ನಲ್ಲಿ ನೀಡಲಾಗಿತ್ತು. ಆದರೆ, ನನ್ನ ಆದೇಶದ ಮೇರೆಗೆ ನನ್ನ ಕಾರ್ಯದರ್ಶಿ ಸೋಮವಾರವೇ ಬ್ಯಾಗ್ ವಾಪಸ್ ಕಳಿಸಿದ್ದಾರೆ. ಈ ರೀತಿಯ ಉಡುಗೊರೆಗಳಿಗೆ ಸರಕಾರದ ಹಣ ಬಳಕೆ ಸರಿಯಲ್ಲ ಎಂದು ಅನಂತಕುಮಾರ ಟ್ವೀಟ್ ಮಾಡಿದ್ದಾರೆ.

ಸರಿಯಾಗಿ ಸಂಬಳ ಸಿಗದೆ ಪೌರಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಉಂಟಾಗಿದೆ. ರೈತರ ಹಾಗೂ ಜನರ ಜೀವನವನ್ನು ಹಾಳು ಮಾಡುತ್ತಿದೆ. ಹೀಗಾಗಿ, ರಾಜ್ಯ ಸರಕಾರ ತನ್ನ ಬೊಕ್ಕಸದಲ್ಲಿರುವ ಹಾಗೂ ಜನರ ತೆರಿಗೆ ಹಣದ ಪ್ರತಿ ಪೈಸೆಯನ್ನೂ ಜನರ ಕಷ್ಟವನ್ನು ಪರಿಹರಿಸಲು ವಿನಿಯೋಗಿಸಿ ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search