• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ್ದಿದ್ದ ಆರೋಪಿಯ ಬಂಧನ!

Tulunadu News Posted On July 20, 2018


  • Share On Facebook
  • Tweet It

ಮಂಗಳೂರು : ಕಾಟಿಪಳ್ಳದಲ್ಲಿ ನಡೆದಿದ್ದ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಾಪುರ 4ನೇ ಬ್ಲಾಕ್ ನ್ ಅಲ್ ಬದ್ರಿಯಾ ಜುಮ್ಮಾ ಮಸೀದಿ ಬಳಿ ಸಫ್ವಾನ್ ಯಾನೆ ಚಪ್ಪು 23 ಬಂಧಿತ ಆರೋಪಿ. ಈತ ಪ್ರಕರಣದ ಪ್ರಮುಖ ಆರೋಪಿ ರಿಜ್ವಾನ್ ಯಾನೆ ರಿಜ್ಜು ಎಂಬಾತನ ಸಹೋದರ.

ಕಳೆದ ಜನವರಿ 3ರಂದು ಮಧ್ಯಾಹ್ನ ಮಂಗಳೂರಿನ ಕಾಟಿಪಳ್ಳದ 2ನೇ ಬ್ಲಾಕ್ ನಲ್ಲಿ ಅಬ್ದುಲ್ ಮಜೀದ್ ಎಂಬುವವರ ಮನೆಯ ಎದುರು ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿ, ಆ ನಂತರ ಪರಾರಿಯಾಗಿತ್ತು

ದೀಪಕ್ ಕೊಲೆ ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಈತನಿಗೆ ಮೊದಲೇ ತಿಳಿದಿದ್ದು, ಆರೋಪಿಗಳಿಗೆ ಸಹಕಾರ ನೀಡಿ, ದೀಪಕ್ ರಾವ್ ಕೊಲೆಯಾದ ದಿನದಿಂದ ತಪ್ಪಿಸಿಕೊಂಡು ಈತ ಬೆಂಗಳೂರಿನ ಹೋಟೆಲೊಂದರಲ್ಲಿ ಕೆಲಸ ಮಾಡಿತ್ತಿದ್ದ. ಈತನಿಗಾಗಿ ಪೊಲೀಸರು ಹಲವು ದಿನಗಳಿಂದ ಶೋಧ ನಡೆಸುತ್ತಿದ್ದರು.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಾಂತಾರಾಮ, ಪಿ ಎಸ್ ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಜೊತೆಗಿದ್ದರು.

 

 

  • Share On Facebook
  • Tweet It


- Advertisement -


Trending Now
ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
Tulunadu News September 26, 2023
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
Tulunadu News September 26, 2023
Leave A Reply

  • Recent Posts

    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
  • Popular Posts

    • 1
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 2
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • 3
      ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • 4
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 5
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search