• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫುಜ್ಲಾನಾ ಜಿಎಸ್ ಬಿ ಪ್ರೋ ಕಬಡ್ಡಿ -ಪರ್ಲ್ ಸಿಟಿ ಸ್ಮ್ಯಾಶರ್ಸ್ ಚಾಂಪಿಯನ್

Tulunadu News Posted On July 23, 2018


  • Share On Facebook
  • Tweet It

ಫುಜ್ಲಾನಾ ಜಿಎಸ್ ಬಿ ಪ್ರೋ ಕಬಡ್ಡಿ ಪಂದ್ಯಾಟದ ಅಂತಿಮ ಸುತ್ತಿನಲ್ಲಿ ಡಿವಿಕೆ ವಾರಿಯರ್ಸ್ ಅನ್ನು ಸೋಲಿಸಿ ಪರ್ಲ್ ಸಿಟಿ ಸ್ಮ್ಯಾಶರ್ಸ್ ಪುತ್ತೂರು ಪ್ರಶಸ್ತಿ ಗೆದ್ದುಕೊಂಡಿತು. ಅಂತಿಮ ಪಂದ್ಯಾಟದಲ್ಲಿ 37-24 ಅಂಕಗಳಿಂದ ಪರ್ಲ್ ಸಿಟಿ ಸ್ಮ್ಯಾಶರ್ಸ್ ಪುತ್ತೂರು ಜಿಎಸ್ ಬಿ ಟ್ರೋಫಿ ಮತ್ತು ಒಂದು ಲಕ್ಷ್ಷ ರೂಪಾಯಿಯನ್ನು ತನ್ನದಾಗಿಸಿತು.

ಪ್ರಶಸ್ತಿ ವಿತರಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಕ್ರೀಡೆಯಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಕೊಡಿಯಾಲ್ ಸ್ಫೊರ್ಟ್ ಎಸೋಸಿಯೇಶನ್ ಎರಡು ವರ್ಷಗಳಿಂದ ಕ್ರಿಕೆಟ್ ಮತ್ತು ಕಬಡ್ಡಿ ಪಂದ್ಯಾಟಗಳನ್ನು ಆಯೋಜಿಸುತ್ತಿದೆ. ಅಷ್ಟೇ ಅಲ್ಲದೆ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆರಲು ಶ್ರಮಿಸುವ ಜಿಎಸ್ ಬಿ ಕ್ರೀಡಾಳುಗಳಿಗೆ ಸಹಾಯಹಸ್ತ ಕೂಡ ಚಾಚುವ ಕೆಲಸ ಮಾಡುತ್ತಿದೆ ಎಂದರು. ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಡಿವಿಕೆ ತಂಡದ ಶ್ರೀಕಾಂತ್ ಪ್ರಭು, ಬೆಸ್ಟ್ ಕ್ಯಾಚರ್ ಆಗಿ ನಿತಿನ್ ಪುತ್ತೂರು, ಫುಜ್ಲಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪರ್ಲ್ ಸಿಟಿ ಪುತ್ತೂರು ತಂಡದ ಸುಬ್ರಾಯ್ ಕಾಮತ್, ಮಾಡರ್ನ್ ಎಮರ್ಜಿಂಗ್ ಪ್ಲೇಯರ್ ಆಗಿ ನಮೋ ವಾರಿಯರ್ ಮುಂಬೈ ತಂಡದ ರಕ್ಷಿತ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಸಮಾರೋಪ ಸಮಾರಂಭದಲ್ಲಿ ಕಾಮತ್ ಕೇಟರರ್ಸ್ ಮಾಲೀಕರಾದ ಸುಧಾಕರ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ರಾಮಚಂದ್ರ ಕಾಮತ್, ಲೆಕ್ಕ ಪರಿಶೋಧಕ ಜಗನ್ನಾಥ ಕಾಮತ್, ಉದ್ಯಮಿಗಳಾದ ಸುರೇಶ್ ಕಾಮತ್, ಅನಂತ ಕಾಮತ್, ನರೇಂದ್ರ ನಾಯಕ್, ರಾಜೇಶ್ ಕಿಣಿ ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಮಂಜುನಾಥ ಪೈ, ರಮೇಶ್ ಮಲ್ಯ, ಪೂಜಾ ಪೈ, ಕಬಡ್ಡಿ ಎಸೋಸಿಯೇಶನ್ ಅಮರನಾಥ ರೈ, ವಕೀಲ ಸತೀಶ್ ಭಟ್, ಅರವಿಂದ ಪ್ರಭು, ಹನುಮಂತ ಕಾಮತ್, ನರೇಶ್ ಶೆಣೈ, ಶಿವಾನಂದ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು , ವಿಘ್ನೇಶ್ ನಾಯಕ್ ಉಪಸ್ಥಿತರಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search