• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರು ಸಾಲಮನ್ನಾ ವಿಳಂಬ ಮಾಡಿದ್ದಕ್ಕೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ?

TNN Correspondent Posted On July 24, 2018
0


0
Shares
  • Share On Facebook
  • Tweet It

ಅತ್ತ ಎಚ್.ಡಿ.ದೇವೇಗೌಡರೂ ನಾನು ಮಣ್ಣಿನ ಮಗ ಎನ್ನುತ್ತಾರೆ, ಇತ್ತ ಅವರ ಮಗ ಕುಮಾರಸ್ವಾಮಿಯವರೂ ಮಣ್ಣಿನ ಮಗ ಎನ್ನುತ್ತಾರೆ. ಇದರ ಅರ್ಥ ರೈತರನ್ನು ಸೆಳೆಯುವುದೇ ಆಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಕುಮಾರಸ್ವಾಮಿಯವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡದೆ ಇರುವುದಕ್ಕೆ ಈಗ ರೈತರು ತಮ್ಮ ಪ್ರಾಣವನ್ನೇ ಅರ್ಪಿಸುವಂತಾಗಿದೆ.

ಹೌದು, ರಾಜ್ಯದಲ್ಲಿ ಚುನಾವಣೆಗೂ ಮುನ್ನ ನಾವು ರೈತರ ಪರ ಆಡಳಿತ ನಡೆಸುತ್ತೇವೆ, ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದರು. ಆದರೆ ಅಧಿಕಾರಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಮಾಡಲು ಸದ್ಯಕ್ಕೆ ಆಗುವುದಿಲ್ಲ ಎಂದರು, ಹಣದ ಕೊರತೆ ಎಂದು ವರಾತ ತೆಗೆದರು. ಅದಾದ ಬಳಿಕ ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮತ ಹಾಕಿದ ಎಲ್ಲರ ಕೆನ್ನೆಗೆ ಬಾರಿಸುವಂತೆ ಮಾತನಾಡಿದರು.

ಇದೆಲ್ಲದರ ನಡುವೆ ರೈತರ ಸಾಲ ಮನ್ನಾ ವಿಷಯವನ್ನು ಕುಮಾರಸ್ವಾಮಿಯವರು ಮರೆತೇ ಬಿಟ್ಟದ್ದರು. ಆದರೆ ರಾಜ್ಯದ ರೈತರೇ ಒತ್ತಾಯ ಮಾಡುವಂತಾಯಿತು. ಸಾಂದರ್ಭಿಕ ಶಿಶುವನ್ನು ಬಡಿದೆಬ್ಬಿಸಬೇಕಾಯಿತು. ಕೊನೆಗೆ ಅಧಿಕಾರಕ್ಕೆ ಬಂದ ಹಲವು ದಿನಗಳ ಬಳಿಕ ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದರು ಕುಮಾರಸ್ವಾಮಿ.

ಆದರೆ ಈ ಅವಧಿಯಲ್ಲೇ ರೈತರು ಸಾಲದಿಂದ ಬೇಸತ್ತು ಹೋಗಿದ್ದರು. ಅಲ್ಲದೆ ಸಾಲ ಮನ್ನಾ ಮಾಡಿ ಹಲವು ದಿನ ಕಳೆದರೂ ಸಾಲ ಮನ್ನಾ ಆಗದ ಕಾರಣ ಬೇಸತ್ತ ಸುಮಾರು 28 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೇಳಿ ಒಬ್ಬ ಮುಖ್ಯಮಂತ್ರಿ ಮೈಮರೆತರೆ, ಆಡಿದ ಮಾತು ಮರೆತು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ. ಮಣ್ಣಿನ ಮಕ್ಕಳು ಇದನ್ನು ಅರ್ಥ ಮಾಡಿಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search