• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಮಾರಸ್ವಾಮಿಯವರು ಸಾಲಮನ್ನಾ ವಿಳಂಬ ಮಾಡಿದ್ದಕ್ಕೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ?

TNN Correspondent Posted On July 24, 2018
0


0
Shares
  • Share On Facebook
  • Tweet It

ಅತ್ತ ಎಚ್.ಡಿ.ದೇವೇಗೌಡರೂ ನಾನು ಮಣ್ಣಿನ ಮಗ ಎನ್ನುತ್ತಾರೆ, ಇತ್ತ ಅವರ ಮಗ ಕುಮಾರಸ್ವಾಮಿಯವರೂ ಮಣ್ಣಿನ ಮಗ ಎನ್ನುತ್ತಾರೆ. ಇದರ ಅರ್ಥ ರೈತರನ್ನು ಸೆಳೆಯುವುದೇ ಆಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಕುಮಾರಸ್ವಾಮಿಯವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡದೆ ಇರುವುದಕ್ಕೆ ಈಗ ರೈತರು ತಮ್ಮ ಪ್ರಾಣವನ್ನೇ ಅರ್ಪಿಸುವಂತಾಗಿದೆ.

ಹೌದು, ರಾಜ್ಯದಲ್ಲಿ ಚುನಾವಣೆಗೂ ಮುನ್ನ ನಾವು ರೈತರ ಪರ ಆಡಳಿತ ನಡೆಸುತ್ತೇವೆ, ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದರು. ಆದರೆ ಅಧಿಕಾರಕ್ಕೆ ಬಂದ ಬಳಿಕ ರೈತರ ಸಾಲ ಮನ್ನಾ ಮಾಡಲು ಸದ್ಯಕ್ಕೆ ಆಗುವುದಿಲ್ಲ ಎಂದರು, ಹಣದ ಕೊರತೆ ಎಂದು ವರಾತ ತೆಗೆದರು. ಅದಾದ ಬಳಿಕ ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮತ ಹಾಕಿದ ಎಲ್ಲರ ಕೆನ್ನೆಗೆ ಬಾರಿಸುವಂತೆ ಮಾತನಾಡಿದರು.

ಇದೆಲ್ಲದರ ನಡುವೆ ರೈತರ ಸಾಲ ಮನ್ನಾ ವಿಷಯವನ್ನು ಕುಮಾರಸ್ವಾಮಿಯವರು ಮರೆತೇ ಬಿಟ್ಟದ್ದರು. ಆದರೆ ರಾಜ್ಯದ ರೈತರೇ ಒತ್ತಾಯ ಮಾಡುವಂತಾಯಿತು. ಸಾಂದರ್ಭಿಕ ಶಿಶುವನ್ನು ಬಡಿದೆಬ್ಬಿಸಬೇಕಾಯಿತು. ಕೊನೆಗೆ ಅಧಿಕಾರಕ್ಕೆ ಬಂದ ಹಲವು ದಿನಗಳ ಬಳಿಕ ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದರು ಕುಮಾರಸ್ವಾಮಿ.

ಆದರೆ ಈ ಅವಧಿಯಲ್ಲೇ ರೈತರು ಸಾಲದಿಂದ ಬೇಸತ್ತು ಹೋಗಿದ್ದರು. ಅಲ್ಲದೆ ಸಾಲ ಮನ್ನಾ ಮಾಡಿ ಹಲವು ದಿನ ಕಳೆದರೂ ಸಾಲ ಮನ್ನಾ ಆಗದ ಕಾರಣ ಬೇಸತ್ತ ಸುಮಾರು 28 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೇಳಿ ಒಬ್ಬ ಮುಖ್ಯಮಂತ್ರಿ ಮೈಮರೆತರೆ, ಆಡಿದ ಮಾತು ಮರೆತು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ. ಮಣ್ಣಿನ ಮಕ್ಕಳು ಇದನ್ನು ಅರ್ಥ ಮಾಡಿಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search