• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಹೊಗಳಿದ್ದ ಆಚಾರ್ಯರ ಕುಂಚದಲ್ಲಿ ಅರಳಿದ ರಾಮನ ಚಿತ್ರ ಮಾಡಿದೆ ಮೋಡಿ

TNN Correspondent Posted On July 25, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಕರಣ್ ಆಚಾರ್ಯ ಬಿಡಿಸಿದ ಹನುಮಂತನ ಚಿತ್ರ ದೇಶಾದ್ಯಂತ ಸುದ್ದಿಯಾಗಿತ್ತು. ಯಾರದ್ದೇ ವಾಹನ, ಬೈಕಿನ ಮೇಲೆ ಕರಣ್ ಬಿಡಿಸಿದ ಚಿತ್ರಗಳೇ ರಾರಾಜಿಸುತ್ತಿದ್ದವು. ಎಲ್ಲರೂ ರಾಮನ ಭಕ್ತ ಹನುಮನ ಬಂಟರೇ ಆಗಿದ್ದರು.

ಅಷ್ಟೇ ಏಕೆ, ಹಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಕನ್ನಡದ ಪ್ರತಿಭೆ ಕರಣ್ ಆಚಾರ್ಯರನ್ನು ಮನದುಂಬಿ ಹಾಡಿ ಹೊಗಳಿದ್ದರು. ಹಾಗೆ ಎನ್ನುವಷ್ಟರಮಟ್ಟಿಗೆ ಕರಣ್ ಆಚಾರ್ಯರ ಹನುಮಂತನ ಚಿತ್ರ ಮೋಡಿ ಮಾಡಿತ್ತು.

ಈಗ ಕರಣ್ ಆಚಾರ್ಯ ಅವರು ಮತ್ತೆ ನೂತನ ಚಿತ್ರದೊಂದಿಗೆ ಸುದ್ದಿಯಲ್ಲಿದ್ದು, ವಿರಾಟ್ ರಾಮನ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ವೆಕ್ಟರ್ ಆರ್ಟ್ ಮಾದರಿಯಲ್ಲಿ ಕರಣ್ ಆಚಾರ್ಯ ಅವರು ರಾಮನ ಚಿತ್ರ ಬಿಡಿಸಿದ್ದು ಜನಮನಸೂರೆಗೊಳ್ಳುತ್ತಿದೆ.

ಕೇರಳದಲ್ಲಿ ಆರಂಭವಾಗಿರುವ ರಾಮಾಯಣ ಮಾಸಕ್ಕೆ ಶುಭ ಕೋರುವ ಸಲುವಾಗಿ ಆಚಾರ್ಯರು ರಾಮನ ನಾಲ್ಕು ಚಿತ್ರಗಳನ್ನು ಬಿಡಿಸಿದ್ದು, ಕೇಸರಿ ಹಾಗೂ ಹಳದಿ ಬಣ್ಣದಲ್ಲಿ ಮೂಡಿಬಂದಿರುವ ಚಿತ್ರಗಳು ಜನರಿಗೆ ಇಷ್ಟವಾಗಿವೆ. ಅದರಲ್ಲೂ ಬೆನ್ನಲ್ಲಿ ಇರುವ ಬತ್ತಳಿಕೆ ಬಾಣಗಳು, ಕಪ್ಪು ಬಣ್ಣದ ರೇಖೆಗಳು ಎಲ್ಲರಿಗೂ ಇಷ್ಟವಾಗಿವೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search