• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಹೊಗಳಿದ್ದ ಆಚಾರ್ಯರ ಕುಂಚದಲ್ಲಿ ಅರಳಿದ ರಾಮನ ಚಿತ್ರ ಮಾಡಿದೆ ಮೋಡಿ

TNN Correspondent Posted On July 25, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಕರಣ್ ಆಚಾರ್ಯ ಬಿಡಿಸಿದ ಹನುಮಂತನ ಚಿತ್ರ ದೇಶಾದ್ಯಂತ ಸುದ್ದಿಯಾಗಿತ್ತು. ಯಾರದ್ದೇ ವಾಹನ, ಬೈಕಿನ ಮೇಲೆ ಕರಣ್ ಬಿಡಿಸಿದ ಚಿತ್ರಗಳೇ ರಾರಾಜಿಸುತ್ತಿದ್ದವು. ಎಲ್ಲರೂ ರಾಮನ ಭಕ್ತ ಹನುಮನ ಬಂಟರೇ ಆಗಿದ್ದರು.

ಅಷ್ಟೇ ಏಕೆ, ಹಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಕನ್ನಡದ ಪ್ರತಿಭೆ ಕರಣ್ ಆಚಾರ್ಯರನ್ನು ಮನದುಂಬಿ ಹಾಡಿ ಹೊಗಳಿದ್ದರು. ಹಾಗೆ ಎನ್ನುವಷ್ಟರಮಟ್ಟಿಗೆ ಕರಣ್ ಆಚಾರ್ಯರ ಹನುಮಂತನ ಚಿತ್ರ ಮೋಡಿ ಮಾಡಿತ್ತು.

ಈಗ ಕರಣ್ ಆಚಾರ್ಯ ಅವರು ಮತ್ತೆ ನೂತನ ಚಿತ್ರದೊಂದಿಗೆ ಸುದ್ದಿಯಲ್ಲಿದ್ದು, ವಿರಾಟ್ ರಾಮನ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ವೆಕ್ಟರ್ ಆರ್ಟ್ ಮಾದರಿಯಲ್ಲಿ ಕರಣ್ ಆಚಾರ್ಯ ಅವರು ರಾಮನ ಚಿತ್ರ ಬಿಡಿಸಿದ್ದು ಜನಮನಸೂರೆಗೊಳ್ಳುತ್ತಿದೆ.

ಕೇರಳದಲ್ಲಿ ಆರಂಭವಾಗಿರುವ ರಾಮಾಯಣ ಮಾಸಕ್ಕೆ ಶುಭ ಕೋರುವ ಸಲುವಾಗಿ ಆಚಾರ್ಯರು ರಾಮನ ನಾಲ್ಕು ಚಿತ್ರಗಳನ್ನು ಬಿಡಿಸಿದ್ದು, ಕೇಸರಿ ಹಾಗೂ ಹಳದಿ ಬಣ್ಣದಲ್ಲಿ ಮೂಡಿಬಂದಿರುವ ಚಿತ್ರಗಳು ಜನರಿಗೆ ಇಷ್ಟವಾಗಿವೆ. ಅದರಲ್ಲೂ ಬೆನ್ನಲ್ಲಿ ಇರುವ ಬತ್ತಳಿಕೆ ಬಾಣಗಳು, ಕಪ್ಪು ಬಣ್ಣದ ರೇಖೆಗಳು ಎಲ್ಲರಿಗೂ ಇಷ್ಟವಾಗಿವೆ.

0
Shares
  • Share On Facebook
  • Tweet It




Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search