• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿಸಿಎಂ ಡಾ.ಜಿ.ಪರಮೇಶ್ವರ್ ಬೆಂಬಲಿಗರ ವಿರುದ್ಧ ಕೇಸ್ ದಾಖಲಾಗಿದ್ದು ಏಕೆ ಗೊತ್ತಾ?

TNN Correspondent Posted On August 8, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಬೆಂಗಳೂರಿನಲ್ಲಿ ಯಾವುದೇ ಫ್ಲೆಕ್ಸ್, ಬ್ಯಾನರ್ ಅಳವಡಿಸುವುದನ್ನು ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿತ್ತು. ಅದರಂತೆ ಆ ರಾಜಕಾರಣಿಗಳ ಹುಟ್ಟುಹಬ್ಬ, ಈ ರಾಜಕಾರಣಿಯ ಮಗನ ಜನ್ಮದಿನದ ಶುಭಾಶಯ ಎಂದು ಬರೆಸಲಾಗಿದ್ದ ಬ್ಯಾನರ್ ಗಳನ್ನು ತೆರವು ಮಾಡಲಾಗಿದೆ. ಅದು ಎಂಥಹದ್ದೇ ಪ್ರಭಾವಿ ರಾಜಕಾರಣಿಯಾಗಿದ್ದರೂ ಅವರ ಫ್ಲೆಕ್ಸ್ ಕಿತ್ತುಹಾಕಲಾಗಿದೆ.

ಆದರೆ ಬಿಬಿಎಂಪಿ ಆದೇಶದ ಹೊರತಾಗಿಯೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಶುಭಾಶಯ ಕೋರುವ ಬ್ಯಾನರ್ ಹಾಕಿದ್ದರು. ಬಿಬಿಎಂಪಿ ಆದೇಶದ ಹೊರತಾಗಿಯೂ ಬ್ಯಾನರ್ ಅಳವಡಿಸಿದ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರಿಗೆ ಶುಭಾಶಯ ಕೋರುವ ಬ್ಯಾನರ್ ಗಳನ್ನು ಬಿಬಿಎಂಪಿ ಅಧಿಕಾರಿಗಳು ನಿರ್ದಾಕ್ಷಿಣ್ಯವಿಲ್ಲದೆ ತೆರವುಗೊಳಿಸಿದೆ.

ಅಲ್ಲದೆ ಬ್ಯಾನರ್ ಅಳವಡಿಸಿದ ಕೂಡಲೇ ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿರಲಿಲ್ಲ. ಆದರೆ ಬಿಬಿಎಂಪಿ ಸಭೆಯಲ್ಲಿ ವಿರೋಧ ಪಕ್ಷದವರು ಟೀಕೆ ವ್ಯಕ್ತಪಡಿಸಿದ ಬಳಿಕ ಎಚ್ಚೆತ್ತ ಆಡಳಿತ ಮಂಡಳಿ ಬ್ಯಾನರ್ ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ಪರಮೇಶ್ವರ್ ಬೆಂಬಲಿಗರ ವಿರುದ್ಧ ಎಫ್ಐಆರ್ ಸಹ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಮೇಯರ್ ಆರ್. ಸಂಪತ್ ರಾಜ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಡಾ,ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ಬ್ಯಾನರ್, ಫ್ಲೆಕ್ಸ್ ಹಾಕಿ ಯಾರೂ ನಗರದ ಸೌಂದರ್ಯ ಹಾಳುಮಾಡಬಾರದು. ನನ್ನ ಬೆಂಬಲಿಗರಿಗೂ ಇದೇ ಮನವಿ ಮಾಡಿದ್ದೇನೆ ಎಂದಿದ್ದಾನೆ. ಆದರೆ ಇಷ್ಟೆಲ್ಲ ಆದರೂ ತಮ್ಮ ಬೆಂಬಲಿಗರು ಮಾಡಿದ ಅನಾಹುತದ ಬಗ್ಗೆ ಡಿಸಿಎಂ ಒಂದೂ ಮಾತು ಆಡಿಲ್ಲ,

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search