• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋರಕ್ಷಕರ ಹಿಂಸೆ ಬಗ್ಗೆ ಮಾತನಾಡುವವರು ಗೋಭಕ್ಷಕರ ಈ ದೌರ್ಜನ್ಯದ ಬಗ್ಗೆ ಏನೆನ್ನುತ್ತಾರೆ?

TNN Correspondent Posted On August 11, 2018
0


0
Shares
  • Share On Facebook
  • Tweet It

ಬೆಂಗಳೂರು: ಗೋರಕ್ಷಣೆ ಹೆಸರಲ್ಲಿ ಯಾವುದೇ ಹಿಂಸೆ ತೊಡಗಬಾರದು, ಹೀಗೆ ಮಾಡುವುದು ಸಮಾಜವಿರೋಧಿ ಕೃತ್ಯ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ. ಹೀಗಿದ್ದರೂ, ಪ್ರತಿಪಕ್ಷಗಳು ಸೇರಿ ಹಲವು ಬುದ್ಧಿಜೀವಿಗಳು, ಎಡಬಿಡಂಗಿಗಳು ನರೇಂದ್ರ ಮೋದಿಯವರು ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸೆಯನ್ನು ಬೆಂಬಲಿಸುತ್ತಿದ್ದಾರೆ, ಆ ಮೂಲಕ ದಲಿತರು ಹಾಗೂ ಮುಸ್ಲಿಮರ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಈ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಗೋಹತ್ಯೆ ಮಾಡುವವರು, ಗೋವುಗಳ ಅಕ್ರಮ ಸಾಗಣೆಯಲ್ಲಿ ತೊಡಗಿರುವವರು, ಗೋಮಾಂಸ ದಂಧೆಯಲ್ಲಿ ತೊಡಗಿರುವವರ ಹಿಂಸೆ ಬಗ್ಗೆ ಒಂದೇ ಒಂದು ಮಾತನಾಡುವುದಿಲ್ಲ. ಗೋಮಾಂಸ ಅಕ್ರಮ ದಂಧೆ ನಿಲ್ಲಿಸಿ, ಹಿಂಸೆಯಲ್ಲಿ ತೊಡಗಬೇಡಿ ಎಂದು ಗುಟುರು ಹಾಕುವುದಿಲ್ಲ, ತುಟಿಕ್ ಪಿಟಿಕ್ ಎನ್ನುವುದಿಲ್ಲ.

ಇದಕ್ಕೆ ಸಾಕ್ಷಿಯಾಗಿ ಕರ್ನಾಟಕದ ರಾಮನಗರದಲ್ಲೇ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಕುರಿತು ವರದಿ ಮಾಡಲು ಹೋದ ಇಂಡಿಯಾ ಟುಡೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ರಾಮನಗರ ಜಿಲ್ಲೆ ಕೋಡಿಪಾಳ್ಯದ ಕಸಾಯಿಖಾನೆಯೊಂದರಲ್ಲಿ 200 ಗೋವಿನ ಕರುಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ. ಈ ಕುರಿತು ಮಾಹಿತಿ ಪಡೆದ ಪ್ರಾಣಿ ಪ್ರೇಮಿಗಳು ಹಾಗೂ ಕುಡೂರು ಪೊಲೀಸರು ಕಸಾಯಿಖಾನೆಗೆ ದಾಳಿ ಮಾಡಿದ್ದಾರೆ.

ಈ ವೇಳೆ ಸ್ಥಳದಲ್ಲೇ ಇದ್ದ ಇಂಡಿಯಾ ಟುಡೇ ವರದಿಗಾರ ಎಲ್ಲವೂ ವೀಡಿಯೋ ಮಾಡುತ್ತಿದ್ದರು. ವರದಿ ಮಾಡುತ್ತಿದ್ದರು. ಇದರಿಂದ ಕುಪಿತಗೊಂಡ ಕಸಾಯಿಖಾನೆ ನಡೆಸುತ್ತಿದ್ದವರು ವರದಿಗಾರರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊನೆಗೆ ಪೊಲೀಸರು ಮಧ್ಯಸ್ಥಿಕೆ ವಹಿಸಿ ಪ್ರಕರಣ ಬಗೆಹರಿಸಿದ್ದಾರೆ. ಅಲ್ಲದೆ ಸುಮಾರು 71 ಕರುಗಳನ್ನು ರಕ್ಷಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search