• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋರಕ್ಷಕರ ಹಿಂಸೆ ಬಗ್ಗೆ ಮಾತನಾಡುವವರು ಗೋಭಕ್ಷಕರ ಈ ದೌರ್ಜನ್ಯದ ಬಗ್ಗೆ ಏನೆನ್ನುತ್ತಾರೆ?

TNN Correspondent Posted On August 11, 2018


  • Share On Facebook
  • Tweet It

ಬೆಂಗಳೂರು: ಗೋರಕ್ಷಣೆ ಹೆಸರಲ್ಲಿ ಯಾವುದೇ ಹಿಂಸೆ ತೊಡಗಬಾರದು, ಹೀಗೆ ಮಾಡುವುದು ಸಮಾಜವಿರೋಧಿ ಕೃತ್ಯ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ. ಹೀಗಿದ್ದರೂ, ಪ್ರತಿಪಕ್ಷಗಳು ಸೇರಿ ಹಲವು ಬುದ್ಧಿಜೀವಿಗಳು, ಎಡಬಿಡಂಗಿಗಳು ನರೇಂದ್ರ ಮೋದಿಯವರು ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸೆಯನ್ನು ಬೆಂಬಲಿಸುತ್ತಿದ್ದಾರೆ, ಆ ಮೂಲಕ ದಲಿತರು ಹಾಗೂ ಮುಸ್ಲಿಮರ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಈ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಗೋಹತ್ಯೆ ಮಾಡುವವರು, ಗೋವುಗಳ ಅಕ್ರಮ ಸಾಗಣೆಯಲ್ಲಿ ತೊಡಗಿರುವವರು, ಗೋಮಾಂಸ ದಂಧೆಯಲ್ಲಿ ತೊಡಗಿರುವವರ ಹಿಂಸೆ ಬಗ್ಗೆ ಒಂದೇ ಒಂದು ಮಾತನಾಡುವುದಿಲ್ಲ. ಗೋಮಾಂಸ ಅಕ್ರಮ ದಂಧೆ ನಿಲ್ಲಿಸಿ, ಹಿಂಸೆಯಲ್ಲಿ ತೊಡಗಬೇಡಿ ಎಂದು ಗುಟುರು ಹಾಕುವುದಿಲ್ಲ, ತುಟಿಕ್ ಪಿಟಿಕ್ ಎನ್ನುವುದಿಲ್ಲ.

ಇದಕ್ಕೆ ಸಾಕ್ಷಿಯಾಗಿ ಕರ್ನಾಟಕದ ರಾಮನಗರದಲ್ಲೇ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಕುರಿತು ವರದಿ ಮಾಡಲು ಹೋದ ಇಂಡಿಯಾ ಟುಡೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ರಾಮನಗರ ಜಿಲ್ಲೆ ಕೋಡಿಪಾಳ್ಯದ ಕಸಾಯಿಖಾನೆಯೊಂದರಲ್ಲಿ 200 ಗೋವಿನ ಕರುಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ. ಈ ಕುರಿತು ಮಾಹಿತಿ ಪಡೆದ ಪ್ರಾಣಿ ಪ್ರೇಮಿಗಳು ಹಾಗೂ ಕುಡೂರು ಪೊಲೀಸರು ಕಸಾಯಿಖಾನೆಗೆ ದಾಳಿ ಮಾಡಿದ್ದಾರೆ.

ಈ ವೇಳೆ ಸ್ಥಳದಲ್ಲೇ ಇದ್ದ ಇಂಡಿಯಾ ಟುಡೇ ವರದಿಗಾರ ಎಲ್ಲವೂ ವೀಡಿಯೋ ಮಾಡುತ್ತಿದ್ದರು. ವರದಿ ಮಾಡುತ್ತಿದ್ದರು. ಇದರಿಂದ ಕುಪಿತಗೊಂಡ ಕಸಾಯಿಖಾನೆ ನಡೆಸುತ್ತಿದ್ದವರು ವರದಿಗಾರರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊನೆಗೆ ಪೊಲೀಸರು ಮಧ್ಯಸ್ಥಿಕೆ ವಹಿಸಿ ಪ್ರಕರಣ ಬಗೆಹರಿಸಿದ್ದಾರೆ. ಅಲ್ಲದೆ ಸುಮಾರು 71 ಕರುಗಳನ್ನು ರಕ್ಷಿಸಿದ್ದಾರೆ.

 

 

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search