• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋರಕ್ಷಕರ ಹಿಂಸೆ ಬಗ್ಗೆ ಮಾತನಾಡುವವರು ಗೋಭಕ್ಷಕರ ಈ ದೌರ್ಜನ್ಯದ ಬಗ್ಗೆ ಏನೆನ್ನುತ್ತಾರೆ?

TNN Correspondent Posted On August 11, 2018
0


0
Shares
  • Share On Facebook
  • Tweet It

ಬೆಂಗಳೂರು: ಗೋರಕ್ಷಣೆ ಹೆಸರಲ್ಲಿ ಯಾವುದೇ ಹಿಂಸೆ ತೊಡಗಬಾರದು, ಹೀಗೆ ಮಾಡುವುದು ಸಮಾಜವಿರೋಧಿ ಕೃತ್ಯ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ. ಹೀಗಿದ್ದರೂ, ಪ್ರತಿಪಕ್ಷಗಳು ಸೇರಿ ಹಲವು ಬುದ್ಧಿಜೀವಿಗಳು, ಎಡಬಿಡಂಗಿಗಳು ನರೇಂದ್ರ ಮೋದಿಯವರು ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸೆಯನ್ನು ಬೆಂಬಲಿಸುತ್ತಿದ್ದಾರೆ, ಆ ಮೂಲಕ ದಲಿತರು ಹಾಗೂ ಮುಸ್ಲಿಮರ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಈ ರಾಜಕಾರಣಿಗಳು, ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಗೋಹತ್ಯೆ ಮಾಡುವವರು, ಗೋವುಗಳ ಅಕ್ರಮ ಸಾಗಣೆಯಲ್ಲಿ ತೊಡಗಿರುವವರು, ಗೋಮಾಂಸ ದಂಧೆಯಲ್ಲಿ ತೊಡಗಿರುವವರ ಹಿಂಸೆ ಬಗ್ಗೆ ಒಂದೇ ಒಂದು ಮಾತನಾಡುವುದಿಲ್ಲ. ಗೋಮಾಂಸ ಅಕ್ರಮ ದಂಧೆ ನಿಲ್ಲಿಸಿ, ಹಿಂಸೆಯಲ್ಲಿ ತೊಡಗಬೇಡಿ ಎಂದು ಗುಟುರು ಹಾಕುವುದಿಲ್ಲ, ತುಟಿಕ್ ಪಿಟಿಕ್ ಎನ್ನುವುದಿಲ್ಲ.

ಇದಕ್ಕೆ ಸಾಕ್ಷಿಯಾಗಿ ಕರ್ನಾಟಕದ ರಾಮನಗರದಲ್ಲೇ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಕುರಿತು ವರದಿ ಮಾಡಲು ಹೋದ ಇಂಡಿಯಾ ಟುಡೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಹೌದು, ರಾಮನಗರ ಜಿಲ್ಲೆ ಕೋಡಿಪಾಳ್ಯದ ಕಸಾಯಿಖಾನೆಯೊಂದರಲ್ಲಿ 200 ಗೋವಿನ ಕರುಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ. ಈ ಕುರಿತು ಮಾಹಿತಿ ಪಡೆದ ಪ್ರಾಣಿ ಪ್ರೇಮಿಗಳು ಹಾಗೂ ಕುಡೂರು ಪೊಲೀಸರು ಕಸಾಯಿಖಾನೆಗೆ ದಾಳಿ ಮಾಡಿದ್ದಾರೆ.

ಈ ವೇಳೆ ಸ್ಥಳದಲ್ಲೇ ಇದ್ದ ಇಂಡಿಯಾ ಟುಡೇ ವರದಿಗಾರ ಎಲ್ಲವೂ ವೀಡಿಯೋ ಮಾಡುತ್ತಿದ್ದರು. ವರದಿ ಮಾಡುತ್ತಿದ್ದರು. ಇದರಿಂದ ಕುಪಿತಗೊಂಡ ಕಸಾಯಿಖಾನೆ ನಡೆಸುತ್ತಿದ್ದವರು ವರದಿಗಾರರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊನೆಗೆ ಪೊಲೀಸರು ಮಧ್ಯಸ್ಥಿಕೆ ವಹಿಸಿ ಪ್ರಕರಣ ಬಗೆಹರಿಸಿದ್ದಾರೆ. ಅಲ್ಲದೆ ಸುಮಾರು 71 ಕರುಗಳನ್ನು ರಕ್ಷಿಸಿದ್ದಾರೆ.

 

 

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search