• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೇತ್ರಾವತಿ ಹಾಗು ಕುಮಾರಧಾರ ಸಹಸ್ರಲಿಂಗೇಶ್ವರದಲ್ಲಿ ಸಂಗಮ : ಭಕ್ತರಿಂದ ಗಂಗಾಪೂಜೆ

Tulunadu News Posted On August 16, 2018


  • Share On Facebook
  • Tweet It

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಒಂದೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನೊಂದೆಡೆ ಕೆಲ ಅಪರೂಪದ ವಿದ್ಯಮಾನಗಳಿಗೂ ಸಾಕ್ಷಿಯಾಗುತ್ತಿದೆ. ಸರಿಸುಮಾರು 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಸಂಗಮಗೊಂಡಿದೆ.

ಸತತವಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಿದ್ದರೂ, ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗಿರಲಿಲ್ಲ. ಆದರೆ ರಾತ್ರಿ ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ನಿನ್ನೆ ರಾತ್ರಿ ನದಿಗಳ ಸಂಗಮವಾಗಿದ್ದು, ಎರಡೂ ನದಿಗಳ ನೀರು ದೇವಸ್ಥಾನದ ಒಳಗೆ ನುಗ್ಗಿ ಗರ್ಭಗುಡಿ ಪ್ರವೇಶ ಮಾಡುವ ಅಪರೂಪದ ಸನ್ನಿವೇಶಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಸೇರಿದ್ದ ಅರ್ಚಕರು ಮತ್ತು ಭಕ್ತವೃಂದ ಗಂಗಾಪೂಜೆ ನಡೆಸಿದರು. ಈ ಹಿಂದೆ ಕೊನೆಯ ಬಾರಿಗೆ ಅಂದರೆ 2013ರ ಜುಲೈ 4ರಂದು ಹಾಗೂ ಅದಕ್ಕೂ ಹಿಂದೆ 2008ರ ಆಗಸ್ಟ್ 13ರಂದು ಉಭಯ ನದಿಗಳು ಸಂಗಮಗೊಂಡಿದ್ದವು. ನಿನ್ನೆ ಮುಂಜಾನೆಯಿಂದಲೇ ತಟದಲ್ಲಿ ನದಿಗಳ ಸಂಗಮಕ್ಕಾಗಿ ಭಕ್ತರು ಕಾದು ಕುಳಿತಿದ್ದರು. ಇದರಿಂದಾಗಿ ಉಪ್ಪಿನಂಗಡಿಯ ಹೆದ್ದಾರಿಯಲ್ಲಿ ಭಾರೀ ವಾಹನ ದಟ್ಟಣೆ ಆಗಿತ್ತು.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search