ಭಾರಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಲುಗಿ ಸಾವು
Posted On August 17, 2018
0
ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಲುಗಿ ವೃದ್ದೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಮುಂಡ್ಕೂರು ಭಟ್ರಕೆರೆ ನಿವಾಸಿ ಯಮುನ ಸಪಳ್ತಿ (೭೬) ಎಂದು ಗುರುತಿಸಲಾಗಿದೆ. ವಿವರ: ಇಂದು ಬೆಳಿಗ್ಗೆ ಹೂ ಕೊಯ್ಯಲು ಹೋಗಿದ್ದ ಸಂದರ್ಭ ನೆಲಕ್ಕೆ ಬಿದ್ದಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
February 12, 2026









